
ಕೃಷಿ ವಲಯದ ಒಟ್ಟು ಉತ್ಪಾದನಾ ಮೌಲ್ಯ ರೂ.29.49 ಲಕ್ಷ ಕೋಟಿಗೆ ಏರಿಕೆ.
ನವದೆಹಲಿ: 2012ರಿಂದ 2024ರ ಆರ್ಥಿಕ ವರ್ಷದ ಅವಧಿಯಲ್ಲಿ ಕೃಷಿ ವಲಯದ ಒಟ್ಟು ಉತ್ಪಾದನಾ ಮೌಲ್ಯವು (ಜಿವಿಒ) ಶೇ 54.6ರಷ್ಟು ಏರಿಕೆಯಾಗಿದೆ. ಈ ಮೂಲಕ ಕೃಷಿ ಮತ್ತು ಸಂಬಂಧಿತ ವಲಯದ ಒಟ್ಟು ಉತ್ಪಾದನಾ ಮೌಲ್ಯ ₹19.08
ನವದೆಹಲಿ: 2012ರಿಂದ 2024ರ ಆರ್ಥಿಕ ವರ್ಷದ ಅವಧಿಯಲ್ಲಿ ಕೃಷಿ ವಲಯದ ಒಟ್ಟು ಉತ್ಪಾದನಾ ಮೌಲ್ಯವು (ಜಿವಿಒ) ಶೇ 54.6ರಷ್ಟು ಏರಿಕೆಯಾಗಿದೆ. ಈ ಮೂಲಕ ಕೃಷಿ ಮತ್ತು ಸಂಬಂಧಿತ ವಲಯದ ಒಟ್ಟು ಉತ್ಪಾದನಾ ಮೌಲ್ಯ ₹19.08
ಹೆಬ್ರಿ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ, ಕೆಂಪೇಗೌಡ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಹೆಬ್ರಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಎಸ್.ಆರ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸ್ಫೂರ್ತಿ ಪ್ರಥಮ
ಕಾರ್ಕಳ: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ನಲ್ಲಿ ಮಾಧ್ಯಮ ವಿರೋಧಿ ಸಂದೇಶ ಹಂಚಿಕೊಂಡಿರುವುದನ್ನು ಖಂಡಿಸಿರುವ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ಘಟಕವು ಕಾರ್ಕಳ ಪೊಲೀಸ್ ವಿಭಾಗದ ಎಎಸ್ಪಿಗೆ ಶುಕ್ರವಾರ ದೂರು ಸಲ್ಲಿಸಿದೆ. ಪಕ್ಷವೊಂದರ ಕಾರ್ಯಕರ್ತರೆನ್ನಲಾದ ಪ್ರಖ್ಯಾತ್
ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ
ಉಡುಪಿ: ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ಕೊಡವೂರು ತಿಳಿಸಿದರು. ಅವರು ಶುಕ್ರವಾರ ನಗರದ
ಉಡುಪಿ: ರಕ್ತದಾನ ಮಹಾದಾನವಾಗಿದ್ದು, ಆಪತ್ತಿನಲ್ಲಿರುವ ಮತ್ತೊಬ್ಬರ ಜೀವ ಉಳಿಸಲು ಸಹಾಯವಾಗುತ್ತದೆ.ಇಂತಹ ಕಾರ್ಯಕ್ಕೆ ಹೆಚ್ಚು ಜನರು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.