
ಓಮನ್ನಲ್ಲಿ ಭೀಕರ ಸರಣಿ ಅಪಘಾತ: ಕಾಪು ಯುವಕ ಸಹಿತ ಮೂವರು ಮೃತ್ಯು
ಉಡುಪಿ: ಓಮನ್ನ ಉತ್ತರ ಅಲ್ ಬಟಿನಾ ಗವರ್ನರೇಟ್ನ ಲಿವಾ ವಿಲಾಯತ್ನಲ್ಲಿ ಫೆ.8ರಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಮೂವರು

ಉಡುಪಿ: ಓಮನ್ನ ಉತ್ತರ ಅಲ್ ಬಟಿನಾ ಗವರ್ನರೇಟ್ನ ಲಿವಾ ವಿಲಾಯತ್ನಲ್ಲಿ ಫೆ.8ರಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಮೂವರು

ಉಡುಪಿ: ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ ಉಡುಪಿ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯೋತ್ಸವದ ಸ್ಮರಣಾರ್ಥವಾಗಿ ಭಕ್ತಿಪೂರ್ವಕವಾಗಿ ಸ್ವರ್ಣ ಅಟ್ಟೆ ಹಾಗೂ ಪ್ರಭಾವಳಿಯನ್ನು ಸಮರ್ಪಿಸಲಾಯಿತು.

ಉಡುಪಿ: ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ,

ಉಡುಪಿ: ಮೂಡನಿಡಂಬೂರು ದಿ.ವಿಠ್ಠಲ್ ಶೆಟ್ಟಿಯವರ ದರ್ಮಪತ್ನಿ ಕೆಮ್ತೂರು ಹೊಸಮನೆ ಕಿನ್ನಿಮೂಲ್ಕಿ ನಿವಾಸಿ ಪುಷ್ಪ ಶೆಟ್ಟಿ (86 ವರ್ಷ) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಮೂಲತಹ ಕೃಷಿಕರಾಗಿದ್ದು , ಹಲವು ವರ್ಷಗಳ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದಲೇ ಮುಖ್ಯಮಂತ್ರಿ ಹಾದಿಯಾಗಿ ಇಡೀ ಮಂತ್ರಿಮಂಡಲ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಯಲ್ಲಿ ತೊಡಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆರೋಪಿಸಿದರು.












