
ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ(ನಿ) ಇವರ ವತಿಯಿಂದ ಸಿ.ಇ.ಟಿ, ಜೆ.ಇ.ಇ., ನೀಟ್, ಪಿ.ಜಿ.ಸಿ.ಇ.ಟಿ, ಸಿ.ಎಲ್.ಎ.ಟಿ ಹಾಗೂ ಐ.ಸಿ.ಎ.ಆರ್ ಮೂಲಕ ಆಯ್ಕೆಯಾಗುವ ಅಥವಾ ನ್ಯಾಕ್ ‘ಎ’ ಗ್ರೇಡ್ ಅಥವಾ ಅದಕ್ಕಿಂತ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ(ನಿ) ಇವರ ವತಿಯಿಂದ ಸಿ.ಇ.ಟಿ, ಜೆ.ಇ.ಇ., ನೀಟ್, ಪಿ.ಜಿ.ಸಿ.ಇ.ಟಿ, ಸಿ.ಎಲ್.ಎ.ಟಿ ಹಾಗೂ ಐ.ಸಿ.ಎ.ಆರ್ ಮೂಲಕ ಆಯ್ಕೆಯಾಗುವ ಅಥವಾ ನ್ಯಾಕ್ ‘ಎ’ ಗ್ರೇಡ್ ಅಥವಾ ಅದಕ್ಕಿಂತ

ಉಡುಪಿ: ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆಯು ಜುಲೈ 28, ಮಂಗಳವಾರ, ಉಡುಪಿ ಜಿಲ್ಲೆಯ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಸಹಕಾರ ಭಾರತಿ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಿಯಾ ಕಾರೊಂದು ಫುಟ್ಪಾತ್ಗೆ ಡಿಕ್ಕಿ ಹೊಡೆದ ಘಟನೆ ನಗರದ ಜಿಲ್ಲಾ ನ್ಯಾಯಾಲಯದ (ಕೋರ್ಟ್) ಮುಂಭಾಗದಲ್ಲಿ ಸೋಮವಾರ ಸಂಜೆ ನಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಬದಿಯ ಸೂಚನಾ ಫಲಕ ಮುರಿದು

ಉಡುಪಿ: ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘವು 12ನೇ ವರ್ಷದ ವಾರ್ಷಿಕ ಮಹಾಸಭೆಯನ್ನು ಸಂಘದ ಅಧ್ಯಕ್ಷ ದಿನೇಶ್ ಸಿ . ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ನಡೆಸಿತು. ಸಂಘವು 12ನೇ ವರ್ಷದಲ್ಲಿ 3,708 ಸದಸ್ಯರನ್ನು ಹೊಂದಿದ್ದು,

ಉಡುಪಿ: ಉಡುಪಿ ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಿಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘದ ದಶಮಾನೋತ್ಸವ ಹಾಗೂ ನವೆಂಬರ್ನಲ್ಲಿ ಆಯೋಜಿಸಿರುವ ಆಹಾರ ಉದ್ಯಮ ಮೇಳದ ಲೋಗೊ ಬಿಡುಗಡೆ ಸಮಾರಂಭ ಭಾನುವಾರ ಬ್ರಹ್ಮಾವರ ಸಿಟಿ ಸೆಂಟರ್ನ

ಬೆಂಗಳೂರು: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯೊಂದು ಬಂದಿದೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ದೇಶದ ವಿವಿಧ ವಿಮಾನ ನಿಲ್ದಾಣಗಳು ಹಾಗೂ AAI












