
ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ
ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಶನಿವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ
ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಶನಿವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ
ಉಡುಪಿ: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು. ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬಹೃತ್ ವಿದ್ಯುತ್ ಸ್ಥಾವರ ಇದ್ದರೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು
ಮಂಗಳೂರು ಮಹಾನಗರಪಾಲಿಕೆ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ನಿಷೇಧಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಬೆನ್ನಲ್ಲಿಯೇ ಉಡುಪಿ ಜಿಲ್ಲೆಯಲ್ಲೂ ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ನಿಷೇಧಿಸಬೇಕು ಎನ್ನುವ ಕೂಗು ಬಲವಾಗಿ ಎದ್ದಿದೆ. ಲೋಡುಗಟ್ಟಲೇ ಪ್ಲಾಸ್ಟಿಕ್ ಫ್ಲೆಕ್ಸ್
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಮೀನು ತುಂಬಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್ನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಮಲ್ಪೆಯಿಂದ
ಕುಂದಾಪುರದ ನಿರ್ಮಾಣ ಕಂಪೆನಿಯೊಂದರಲ್ಲಿ ವಿವಿಧ ಉದ್ಯೋಗಾವಕಾಶಗಳಿವೆ. ನೀವು ಹುದ್ದೆಗಳಿಗೆ ಸೇರುವ ಅರ್ಹತೆ ನಿಮಗಿದ್ದಲ್ಲಿ ಈ ಕೂಡಲೇ ಅರ್ಜಿ ಸಲ್ಲಿಸಬಹುದು -ಸಂಬಂಧ ಕಾರ್ಯನಿರ್ವಾಹಕರು ಅನುಭವ: 2-3 ವರ್ಷಗಳು ಅರ್ಹತೆ: ಪದವೀಧರರು ಅತ್ಯುತ್ತಮ ಸಂವಹನ ಕೌಶಲ್ಯಗಳಿರಬೇಕು. ನಿರ್ವಾಹಕ,
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.