
ಕುಂದಾಪುರ: ಕಾರು ಡಿಕ್ಕಿ ಹೊಡೆದು ಮಹಿಳೆ ಮೃತ್ಯು
ಉಡುಪಿ: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪಸ ವಂಡ್ಸೆಯಲ್ಲಿ ನಡೆದಿದೆ. ವಂಡ್ಸೆಯಲ್ಲಿ ಹಿಟ್ಟಿನ ಗಿರಣಿ ನಡೆಸುತ್ತಾ ಜೀವನ

ಉಡುಪಿ: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪಸ ವಂಡ್ಸೆಯಲ್ಲಿ ನಡೆದಿದೆ. ವಂಡ್ಸೆಯಲ್ಲಿ ಹಿಟ್ಟಿನ ಗಿರಣಿ ನಡೆಸುತ್ತಾ ಜೀವನ

ಇಂದಿನ ಈ ಆಧುನಿಕ ಯುಗದಲ್ಲಿ ತಂತ್ರಜ್ಞಾನವಿಲ್ಲದೇ ಬದುಕೇ ಅಸಾಧ್ಯ ಎಂಬ ಪರಿಸ್ಥಿತಿ ಬಂದೊದಗಿದೆ. ಕೆಲವರಿಗಂತೂ ಒಂದರೆಘಳಿಗೆಯೂ ಮೊಬೈಲ್ ಬಿಟ್ಟು ಇರಲು ಸಾಧ್ಯವೇ ಇಲ್ಲದಾಗಿದೆ. “ನೋಮೋಫೋಬಿಯಾ” ಎಂಬ ಹೊಸ ಖಾಯಿಲೆಯೂ ಶುರುವಾಗಿದೆ. ಇಂತಹಾ ಸಂದರ್ಭದಲ್ಲಿ ದಿನದ

ಅಹಮದಾಬಾದ್: ಇತ್ತೀಚೆಗೆ ನಡೆದ, ದೋಸೆ ಹಿಟ್ಟು ತಿಂದ ಬಳಿಕ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಸಾವನಪ್ಪಿದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ತಾಯಿಯ ಡೈರಿಯಲ್ಲಿ ದೊರೆತ ಮಾಹಿತಿಯ ಆಧಾರದಲ್ಲಿ ಪ್ರಕರಣದ ಅಸಲಿ ಸತ್ಯ ಬಹಿರಂಗವಾಗಿದೆ

ಢಾಕಾ: ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳನ್ನು ಕರೆದೊಯ್ಯುತ್ತಿದ್ದ ಹಡಗು ಅಂಡಮಾನ್ ಸಮುದ್ರದಲ್ಲಿ ಮಗುಚಿ ಬಿದ್ದು ಮಕ್ಕಳು ಸೇರಿದಂತೆ ಸುಮಾರು 250 ಮಂದಿ ಕಾಣೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಡಗು ದಕ್ಷಿಣ ಬಾಂಗ್ಲಾದೇಶದ ಟೆಕ್ನಾಫ್

ಬೆಂಗಳೂರು: Indian Premier League ಐಪಿಎಲ್ ಪಂದ್ಯಗಳು ಏಪ್ರಿಲ್ 15, 18 ಮತ್ತು 24ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Chinnaswamy Stadiumನಲ್ಲಿ ನಡೆಯುತ್ತಿರುವ ಹಿನ್ನೆಲೆ, ಮೆಟ್ರೋ Namma Metro ಸೇವೆಯನ್ನು ಏಪ್ರಿಲ್ 15 ಮತ್ತು 24ರಂದು

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಗೆ ಯಾವ ಅಂಕಗಳನ್ನು ಪರಿಗಣಿಸಲಾಗುತ್ತದೆ ಎಂಬ ಕುರಿತು ಹಲವು ಗೊಂದಲಗಳು ಉಂಟಾಗಿದೆ. ಇದರ ಕುರಿತು ಸ್ಪಷ್ಟನೆ ನೀಡಿದ್ದಾರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ












