
ನದಿಗೆ ಬಿದ್ದ ಕಾರು: ಚಾಲಕ, 3 ವರ್ಷದ ಮಗು ರಕ್ಷಣೆ
ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ

ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ

ಚಿಕ್ಕಮಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಮತ್ತೆ ಎದುರಾಗಿದೆ. ಹಾಲು ಉತ್ಪಾದಕರಿಂದ ದರ ಹೆಚ್ಚಳಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಭೆ ನಡೆಸಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ

ನವದೆಹಲಿ: ಸಬ್ಸಿಡಿ ಅನ್ವಯಿಸುವ ದೇಶೀಯ ಎಲ್ಪಿಜಿ ಸಿಲಿಂಡರ್ಗಳ ರೀಫಿಲ್ ಪಡೆಯುವ ಗ್ರಾಹಕರಿಗೆ 2026ರ ಅಕ್ಟೋಬರ್ 1ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಕಡ್ಡಾಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ

ಉಡುಪಿ: ಉಡುಪಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಕಡಿಯಾಳಿ ಕಾತ್ಯಾಯನಿ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಸಿದ್ಧಿ ವಿನಾಯಕ ದೇವರ 60ನೇ ವರ್ಷದ ವೈಭವದ ಭವ್ಯ ವಿಸರ್ಜನಾ ಮೆರವಣಿಗೆ ಸೆ.20ರಂದು (ಭಾನುವಾರ) ಸಂಜೆ 4

ಉಡುಪಿ: ನಮ್ಮ ಸರ್ಕಾರ ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡಲು ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಬಳಿ ಹೋಗಿ ಸೇವೆ ನೀಡಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು

ಉಡುಪಿ: ನಗರದ ಬಲ್ಲಾಳ್ ಮೊಬೈಲ್ಸ್ನಲ್ಲಿ ಐಫೋನ್ 18 ಪ್ರೊ ಹಾಗೂ ಐಫೋನ್ 18 ಪ್ರೊ ಮ್ಯಾಕ್ಸ್ ಮೊಬೈಲ್ಗಳ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು. ಸುಷ್ಮಾರಾಜ್ ದಂಪತಿ ನೂತನ ಐಫೋನ್ಗಳನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಿಡುಗಡೆಗೊಂಡ












