
ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯ ಶವ ಪತ್ತೆ
ಉಡುಪಿ: ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್ನ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ. ಪ್ರಾಥಮಿಕ

ಉಡುಪಿ: ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್ನ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ. ಪ್ರಾಥಮಿಕ

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಎಂಟು ತಿಂಗಳ ಮಗು ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಎಲ್ಇಡಿ ಬಲ್ಬ್ ನುಂಗಿದ ಘಟನೆ ನಡೆದಿದ್ದು, ಪೋಷಕರ ಸಮಯೋಚಿತ ನಿರ್ಧಾರ ಮತ್ತು ವೈದ್ಯರ ತ್ವರಿತ ಚಿಕಿತ್ಸೆಯಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮರಾಟಿ ಸಮುದಾಯದ ಹಿರಿಯ ಪ್ರಭುದ್ಧ ಮುಖಂಡರ ಸಭೆ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ಕುಂಜಾಲಿನ ‘ಸ್ನೇಹ ಕುಂಜ’ದಲ್ಲಿ ಇಂದು ನಡೆಯಿತು.

ಬರ್ಲಿನ್: ಜರ್ಮನಿಯ ವಾಹನ ತಯಾರಿಕಾ ದೈತ್ಯ ಹಾಗೂ ವಿಶ್ವದ ಎರಡನೇ ಅತಿದೊಡ್ಡ ಕಾರು ತಯಾರಿಕಾ ಸಂಸ್ಥೆಯಾಗಿರುವ ವೋಕ್ಸ್ವ್ಯಾಗನ್ Volkswagen ವೆಚ್ಚ ಕಡಿತ ಮತ್ತು ಆರ್ಥಿಕ ಒತ್ತಡದಿಂದ ಹೊರಬರಲು 1 ಲಕ್ಷ ಉದ್ಯೋಗಿಗಳನ್ನು ಹಂತಹಂತವಾಗಿ ವಜಾಗೊಳಿಸುವ

ಉಡುಪಿ: ಐದು ದಿನಗಳ ಹಿಂದೆಯಷ್ಟೇ ಹುಸಿ ಬಾಂಬ್ ಬೆದರಿಕೆಗೆ ಈಡಾಗಿದ್ದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಮತ್ತೆ ಈಮೇಲ್ ಮೂಲಕ ಬೆದರಿಕೆ ಕರೆ ಬಂದಿದೆ. ಕಳೆದ ಬಾರಿ ಬಂದಿದ್ದ ಕರೆಗೆ ವಕೀಲರು ಮತ್ತು ಸಿಬ್ಬಂದಿ

ಭಾರತದಲ್ಲಿ ಹೆಚ್ಚಿನ ಜನರು ದಿನವನ್ನು ಒಂದು ಕಪ್ ಚಹಾ ಅಥವಾ ಕಾಫಿಯೊಂದಿಗೆ ಆರಂಭಿಸುತ್ತಾರೆ. ಕೆಲವರಿಗೆ ಬೆಳಿಗ್ಗೆ ಟೀ ಕುಡಿಯದೇ ದಿನವೇ ಶುರುವಾಗುವುದಿಲ್ಲ. ಇದೇ ರೀತಿ, ಕೆಲವರು ಊಟದ ನಂತರವೂ ಒಂದು ಕಪ್ ಚಹಾ ಸೇವಿಸುವ












