
ಮಣಿಪಾಲದ ಟಿಮೋರಾ ಪ್ರೀಸ್ಕೂಲ್ ನಲ್ಲಿ ಉದ್ಯೋಗಾವಕಾಶ
ಮಣಿಪಾಲದ ಟಿಮೋರಾ ಪ್ರೀಸ್ಕೂಲ್ ನಲ್ಲಿ ಟೀಚಿಂಗ್ ಸ್ಟಾಫ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ .ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಈ ಕೆಳಗಿನ whatapp ನಂಬರ್ ಗೆ ಕಳುಹಿಸಿ. ದೂರವಾಣಿ ಸಂಖ್ಯೆ :9591982777

ಮಣಿಪಾಲದ ಟಿಮೋರಾ ಪ್ರೀಸ್ಕೂಲ್ ನಲ್ಲಿ ಟೀಚಿಂಗ್ ಸ್ಟಾಫ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ .ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಈ ಕೆಳಗಿನ whatapp ನಂಬರ್ ಗೆ ಕಳುಹಿಸಿ. ದೂರವಾಣಿ ಸಂಖ್ಯೆ :9591982777

ಉಡುಪಿ: ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು, ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ಯಾತಂತ್ರ್ಯ ದಿನಾಚರಣೆಯನ್ನು ಬೋಧಕ-ಬೋಧಕೇತರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದ ಸೇನಾನಿ ಹಾಗೂ ಸಾಣೂರು

ಉಡುಪಿ: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಕಚೇರಿ ನಿರ್ವಾಹಕ ಹಾಗೂ ಸಾಯಿ ಕ್ಯಾಟರರ್ಸ್ ಮಾಲೀಕ ಸಂತೋಷ್ ಶೆಟ್ಟಿ ಗುರ್ಮೆ ಕಳತ್ತೂರು ಸಂತೋಷ್ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.ಅವರು ಪತ್ನಿ, ಪುತ್ರ, ಕುಟುಂಬಸ್ಥರು

ಮಣಿಪಾಲ: ಮಣಿಪಾಲದ ಮುನಿಯಾಲ್ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಫ್ರೋಜನ್ ಶೋಲ್ಡರ್ (ಭುಜದ ಬಿಗಿತ) ಹಾಗೂ ಇತರೆ ಭುಜ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಆಗಸ್ಟ್ 17ರಿಂದ 22ರವರೆಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಬಳಿಕ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರಿಸಲಾಗಿದ್ದು, ಇದೀಗ ಹೊಸ ಬ್ಯಾರಕ್ನಲ್ಲಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ












