ಉಡುಪಿ: ‘ಗೀತಾಂಜಲಿ ಸಿಲ್ಕ್’ನ ಸಂಸ್ಥಾಪಕ ನೀರೆಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿ: ಉಡುಪಿಯ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆಬೈಲೂರು ಗೋವಿಂದ ನಾಯಕ್ (89) ಮೇ19 ರಂದು ಬೆಳಗ್ಗೆ 6.10ಕ್ಕೆ ಹೃದಯಾಘಾತದಿಂದ ನಿಧನರಾದರು.

ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ), ಲಕ್ಷ್ಮಣ ನಾಯಕ್, ರಮೇಶ ನಾಯಕ್, ಹರೀಶ್ ನಾಯಕ್, ಸಂತೋಷ್ ವಾಗ್ಳೆ, ಸುನೀತ ಪ್ರಕಾಶ್ ಪ್ರಭು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.