ಕುಂದಾಪುರ :ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದು ಅದ್ಭುತ ಸಾಧನೆಗೈದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರತಿಭೆ ಸಿನಾನ್.

 ಕುಂದಾಪುರ : ಅಕ್ಟೋಬರ್  17 ರಿಂದ 19 ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ  ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಬೆಳ್ಳಿ ಪದಕ ಪಡೆದು ಅಪೂರ್ವ ಸಾಧನೆಗೆ ಸಾಕ್ಷಿಯಾಗಿದ್ದಾನೆ.

 ವಿದ್ಯಾರ್ಥಿಗೆ  ಆಡಳಿತ ಮಂಡಳಿ,  ಪ್ರಾಂಶುಪಾಲರು  ಹಾಗೂ  ಬೋಧಕ – ಬೋಧಕೇತರ ಸಿಬ್ಬಂದಿ  ಅಭಿನಂದಿಸಿದ್ದಾರೆ.