ಉಡುಪಿ: ಮಲ್ಪೆಯ ಬೋಟ್ನಲ್ಲಿ ಮೀನು ಖಾಲಿ ಮಾಡುವ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ಜಿಲ್ಲೆಯ ಕನಕಪ್ಪ(20) ಎಂಬವರು ನ.23ರಂದು ಸಂಜೆ ಊರಿಗೆ ಹೋಗುವುವುದಾಗಿ ಹೇಳಿ ಮಲ್ಪೆಯ ಬಾಡಿಗೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













ಉಡುಪಿ: ಮಲ್ಪೆಯ ಬೋಟ್ನಲ್ಲಿ ಮೀನು ಖಾಲಿ ಮಾಡುವ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ಜಿಲ್ಲೆಯ ಕನಕಪ್ಪ(20) ಎಂಬವರು ನ.23ರಂದು ಸಂಜೆ ಊರಿಗೆ ಹೋಗುವುವುದಾಗಿ ಹೇಳಿ ಮಲ್ಪೆಯ ಬಾಡಿಗೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.