ಅಯ್ಯಪ್ಪ ಭಕ್ತವೃಂದ ಕುಕ್ಕುಂಜ ಕಳತ್ತೂರು ಇದರ 25ನೇ ವರುಷದ ಅಯ್ಯಪ್ಪ ಸ್ವಾಮಿಯ ಪೂಜೆಯ ನಿಮಿತ್ತ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೂರಕೆ ಶಿಬಿರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯಲು ಬಂದಾಗ ಶಿಬಿರದ ಮಹಿಳಾ ಯುವ ತಂಡ ಅವರನ್ನು ಸ್ವಾಗತಿಸಿ, ಬೀಳ್ಕೊಟ್ಟರು.













ಅಯ್ಯಪ್ಪ ಭಕ್ತವೃಂದ ಕುಕ್ಕುಂಜ ಕಳತ್ತೂರು ಇದರ 25ನೇ ವರುಷದ ಅಯ್ಯಪ್ಪ ಸ್ವಾಮಿಯ ಪೂಜೆಯ ನಿಮಿತ್ತ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೂರಕೆ ಶಿಬಿರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯಲು ಬಂದಾಗ ಶಿಬಿರದ ಮಹಿಳಾ ಯುವ ತಂಡ ಅವರನ್ನು ಸ್ವಾಗತಿಸಿ, ಬೀಳ್ಕೊಟ್ಟರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.