ಉಡುಪಿ: ಮಕ್ಕಳಿಲ್ಲದ ಚಿಂತೆಯಲ್ಲಿ ನೊಂದ ಆತ್ರಾಡಿಯ ಅಣ್ಣ ಬಾಳು (89) ಎಂಬವರು ಅ.15ರಂದು ಸಂಜೆ ವೇಳೆ ಪರೀಕ ಪರಿಸರದ ಸುವರ್ಣ ನದಿ ಸೇತುವೆ ಬಳಿ ನದಿಗೆ ಹಾರಿದ್ದು, ಅವರ ಮೃತದೇಹ ನಿನ್ನೆ ಪತ್ತೆಯಾಗಿದೆ.
ಈ ಬಗ್ಗೆ ಮೃತರ ಸಹೋದರ ಕೃಷ್ಣ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.













ಉಡುಪಿ: ಮಕ್ಕಳಿಲ್ಲದ ಚಿಂತೆಯಲ್ಲಿ ನೊಂದ ಆತ್ರಾಡಿಯ ಅಣ್ಣ ಬಾಳು (89) ಎಂಬವರು ಅ.15ರಂದು ಸಂಜೆ ವೇಳೆ ಪರೀಕ ಪರಿಸರದ ಸುವರ್ಣ ನದಿ ಸೇತುವೆ ಬಳಿ ನದಿಗೆ ಹಾರಿದ್ದು, ಅವರ ಮೃತದೇಹ ನಿನ್ನೆ ಪತ್ತೆಯಾಗಿದೆ.
ಈ ಬಗ್ಗೆ ಮೃತರ ಸಹೋದರ ಕೃಷ್ಣ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.