Home » ಉಡುಪಿ: ಸಿ. ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ.
ಉಡುಪಿ: ಉಡುಪಿಯ ಮದ್ವೇಶ್ ಪಾಂಗಣ್ಣಯ ಇವರು ಸಿ. ಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿದ್ದಾರೆ. ಇವರು ಉಡುಪಿ ಶ್ರೀ ಶ್ರೀಧರ ಮತ್ತು ಶ್ರೀಮತಿ ಯಶೋಧ ಪಾಂಗಣ್ಣಯ ಇವರ ಪುತ್ರ ರಾಗಿದ್ದು, ಉಡುಪಿಯ ಸಿ ಎ ಗಣೇಶ್ ಹೆಬ್ಬಾರ್ ರವರಲ್ಲಿ ತರಬೇತಿ ಪಡೆದಿರುತ್ತಾರೆ.