ವಂಡ್ಸೆ ಗ್ರಾಮದ ಸ್ವಚ್ಛತಾ ಕಾರ್ಯವೈಖರಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದರ್ ಶಾ ಮೆಚ್ಚುಗೆ

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಸ್ವಚ್ಛತಾ ಕಾರ್ಯವೈಖರಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದರ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ವೀಡಿಯೋ ಶೇರ್ ಮಾಡಿಕೊಂಡು ವಂಡ್ಸೆ ಗ್ರಾಮ ಪಂಚಾಯತ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Oplus_131072

ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಸಿಎಂ, ಬಿಬಿಎಂಪಿ ಕಮೀಷನರ್‌ಗೆ ಟ್ಯಾಗ್ ಮಾಡಿ ವೀಡಿಯೋ ಶೇರ್ ಮಾಡಿದ್ದಾರೆ. ಮಹಾನಗರದ ವಾರ್ಡ್‌ಗಳಿಗೆ ವಂಡ್ಸೆ ಗ್ರಾಮ ಮಾದರಿಯಾಗಿದೆ.

Oplus_131072

ಸರಕಾರ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಶಾ ಮನವಿ ಮಾಡಿದ್ದಾರೆ.ವಂಡ್ಸೆ ಗ್ರಾಪಂ ತ್ಯಾಜ್ಯ ಮುಕ್ತ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Oplus_131072
Oplus_131072