ಕುಡಾಳ್ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಸಮಾಜದ 14ನೇ ಸ್ನೇಹಕೂಟ

ಉಡುಪಿ: ಕುಡಾಳ್ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಸಮಾಜದ 14ನೇ ಸ್ನೇಹಕೂಟ ಕಾರ್ಯಕ್ರಮ ಭಾನುವಾರದಂದು ನೀಲಾವರ ಬಳಿಯ ಸೀತಾನದಿಯ ತಟದಲ್ಲಿರುವ ಬಾವಲಿಗುಡ್ಡೆ ರೆಸಾರ್ಟ್ ನಲ್ಲಿ ನಡೆಯಿತು. ಮಕ್ಕಳು ಸೇರಿದಂತೆ ಒಟ್ಟು 51 ಜನರು ಸ್ನೇಹಕೂಟದಲ್ಲಿ ಭಾಗವಹಿಸಿ ಕೂಟವನ್ನು ಯಶಸ್ವಿಯಾಗಿಸಿದರು.