ಯಶ್ ಅಭಿನಯದ ‘ಕೆಜಿಎಫ್’ ಟಿಕೆಟ್ ಬುಕ್ಕಿಂಗ್ ಓಪನ್ ಆಗ್ತಿದೆ. ಗೆಟ್ ರೆಡಿ.!
![](https://udupixpress.com/wp-content/uploads/2018/12/KGF.jpg)
ಯಶ್ ಅಭಿನಯದ ಕೆಜಿಎಫ್’ ಸಿನಿಮಾ ಡಿಸೆಂಬರ್ 21ಕ್ಕೆ ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನ ಮೊದಲ ದಿನ ಮೊದಲ ಶೋ ನೋಡ್ಬೇಕು ಅಂತ ಚಿತ್ರಪ್ರೇಮಿಗಳು ಕಾಯ್ತಾ ಕೂತಿದ್ದಾರೆ. ಈಗಾಗಲೇ ಯಶ್ ಅಭಿಮಾನಿಗಳು ಹಾಗೂ ಕೆಜಿಎಫ್ ಅಭಿಮಾನಿಗಳು ಟಿಕೆಟ್ ಬುಕ್ಕಿಂಗ್ ಓಪನ್ ಆಗಿದ್ಯಾ? ಅಥವಾ ಯಾವ ಥಿಯೇಟರ್ ನಲ್ಲಿ ರಿಲೀಸ್ ಆಗ್ತಿದೆ ಎಂದು ಹುಡುಕಾಡ್ತಿದ್ದಾರೆ. ನಿರೀಕ್ಷೆಯಂತೆ ಇಷ್ಟೋತ್ತಿಗಾಗಲೇ ಕೆಜಿಎಫ್ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ಕೊಡಬೇಕಿತ್ತು. ಆದ್ರೆ, ಅಂತಹ ಸುಳಿವು ಸಿಕ್ಕಿರಲಿಲ್ಲ. ಇದೀಗ, ಕೆಜಿಎಫ್ […]
ಆರ್ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್
![](https://udupixpress.com/wp-content/uploads/2018/12/Shaktikanta_Das1-770x433.jpg)
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ಹೊಸ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರನ್ನು ನೇಮಿಸಲಾಗಿದೆ. ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದ ಶಕ್ತಿಕಾಂತ್ ದಾಸ್, 2017ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರದ ಸೇವೆಯಿಂದ ನಿವೃತ್ತರಾಗಿದ್ದರು. ಆರ್ಬಿಐನ 25ನೇ ಗವರ್ನರ್ ಆಗಿರುವ ಇವರ ಸೇವಾವಧಿ ಮೂರು ವರ್ಷಗಳವರೆಗೆ ಇರಲಿದೆ. ದಾಸ್ ಅವರು 15ನೇ ಹಣಕಾಸು ಆಯೋಗದ ಹಾಲಿ ಸದಸ್ಯರು ಮತ್ತು ಆರ್ಥಿಕ ವ್ಯವಹಾರಗಳ ಸಮಿತಿಯ ಮಾಜಿ ಕಾರ್ಯದರ್ಶಿ ಆಗಿದ್ದಾರೆ. ಊರ್ಜಿತ್ ಪಟೇಲ್ ಅವರ ಉತ್ತರಾಧಿಕಾರಿಯಾಗಿ ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಹುದ್ದೆಗೆ ಸರಕಾರದಿಂದ ನಿನ್ನೆ ಮಂಗಳವಾರವಷ್ಟೇ […]
ಇತಿಹಾಸ ಪ್ರಸಿದ್ಧ ವಂಡಾರು ಕಂಬಳ
![](https://udupixpress.com/wp-content/uploads/2018/12/IMG-20181212-WA0028.jpg)
ಮಂದಾರ್ತಿ ಸಮೀಪದ ವಂಡಾರಿನಲ್ಲಿ ಸಾಂಪ್ರದಾಯಿಕ ಕಂಬಳಗಳಲ್ಲಿ ಹೆಸರುವಾಸಿಯಾಗಿರುವ ಇತಿಹಾಸ ಪ್ರಸಿದ್ಧ ವಂಡಾರು ಕಂಬಳ ಡಿಸೆಂಬರ್ 11 ರಂದು ನಡೆಯಿತು. ಈ ಸಂದರ್ಭದಲ್ಲಿ ಕಂಬಳ ಅಭಿಮಾನಿಗಳು ಉಪಸ್ಥಿತರಿದ್ದರು.