ಭಾರತ ಬಂದ್ ಹಿನ್ನೆಲೆ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಉತ್ತಮ ಪ್ರತಿಕ್ರಿಯೆ, ಉಳಿದೆಡೆ ಸಾಧಾರಣ ಬಂದ್

ಉಡುಪಿ: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಹತ್ತಕ್ಕೂ ಅಧಿಕ ಕೇಂದ್ರ ಕಾರ್ಮಿಕ ಒಕ್ಕೂಟಗಳು ಜ. 8 ಮತ್ತು 9 ರಂದು ಎರಡು ದಿನಗಳ ಕಾಲ ಕರೆ ನೀಡಿರುವ ಭಾರತ್ ಬಂದ್ ಗೆ ಜಿಲ್ಲೆಯಲ್ಲಿ ಸಾದಾರಣ ಬೆಂಬಲ ವ್ಯಕ್ತವಾಗಿದೆ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾದ ಹಿನ್ನೆಲೆಯಲ್ಲಿ ವಿವಿದೆಡೆ ವಿದ್ಯಾರ್ಥಿಗಳ ಚಲನವಲನ ಕಂಡುಬರಲಿಲ್ಲ. ಅಲ್ಲಲ್ಲಿ ಅಂಗಡಿ ಮುಂಗಟ್ಟುಗಳ ಮಾಲಿಕರು ಅಂಗಡಿ ತೆರೆಯದೇ ಬಂದ್ ಗೆ ಬೆಂಬಲ ಸೂಚಿಸಿದರು. ಕೆಎಸ್ಸಾಆರ್ಟಿಸಿ ಬಸ್ ಗಳು ಬೀದಿಗಿಳಿಯಲಿಲ್ಲ, ಖಾಸಗಿ ಬಸ್ ಗಳ ಓಡಾಟವೂ […]