ಹುತಾತ್ಮ ಯೋಧರಿಗೆ ವಿಭಿನ್ನವಾಗಿ ಶ್ರದ್ದಾಂಜಲಿ ಸಲ್ಲಿಸಿದ ಕಾರ್ಕಳದ ವ್ಯಾಪಾರಿ:ಕಲಾಕೃತಿಯಲ್ಲಿಯೇ ದೇಶಪ್ರೇಮ ಮೂಡಿಸಿದರು.

ಪುಲ್ವಾಮದಲ್ಲಿ ಇತ್ತೀಚೆಗೆಷ್ಟೇ ಹುತಾತ್ಮರಾದ ವೀರ ಯೋಧರ ನೆನಪು ಎಲ್ಲರನ್ನೂ ಬಿಟ್ಟೂ ಬಿಡದೇ ಕಾಡುತ್ತಿದೆ. ವೀರಯೋಧರ ಮೇಲಿನ ದಾಳಿಯನ್ನು ಅಷ್ಟು ಸುಲಭಕ್ಕೆ ಅರಗಿಸಿಕೊಳ್ಳುವುದು ನಮಗೆಲ್ಲಾ ತೀರಾ ಕಷ್ಟದ ಸಂಗತಿ. ವೀರ ಯೋಧರ ನೆನಪನ್ನು ನಾವು ಒಂದಲ್ಲ ಒಂದು ರೀತಿಯಲ್ಲಿ ನಮ್ಮ ದಿನಚರಿಯಲ್ಲಿ ಮತ್ತೆ ಮತ್ತೆ ನೆನಪು ಮಾಡಿಕೊಳ್ಳುತ್ತಲೇ ಇರುತ್ತೇವೆ. ಕಾರ್ಕಳದ ಮಾರ್ಕೆಟ್ ರಸ್ತೆಯ ಗುರ್ಜಿ ದೇವರಾಯ ಕಿಣಿ  ಸ್ಟೇಶನರಿ ಶಾಪ್ ನ ಸದಾಶಿವ ಕಾಮತ್ ಎನ್ನುವ ವ್ಯಾಪಾರಿಯೊಬ್ಬರು  ತಾವು ಕೆಲಸ ಮಾಡುತ್ತಿರುವ ಅಂಗಡಿಯಲ್ಲೇ ಹುತಾತ್ಮರಾದ ವೀರಯೋಧರಿಗೆ ವಿಭಿನ್ನವಾಗಿ ಶ್ರದ್ಧಾಂಜಲಿ […]

ಕ್ರಿಸ್ ಗೈಲ್ ಅಬ್ಬರದ ಬ್ಯಾಟಿಂಗ್ ಹೊರತಾಗಿಯೂ ಗೆದ್ದು ಬೀಗಿದ ಇಂಗ್ಲೆಂಡ್ 

ಬೆಂಗಳೂರು: ಕ್ರಿಕೆಟ್ ದೈತ್ಯ ಕ್ರಿಸ್ ಗೇಲ್ ಅವರ 135 ರನ್ ಗಳ ಅಬ್ಬರದ ಬ್ಯಾಟಿಂಗ್ ಹೊರತಾಗಿಯೂ ಪ್ರವಾಸಿ ಇಂಗ್ಲೆಂಡ್ ತಂಡ ಭರ್ಜರಿ ಜಯಗಳಿಸಿದೆ.  ವೆಸ್ಟಿಂಡೀಸ್ ಪ್ರವಾಸದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವಿಂಡೀಸ್ 50 ಒವರ್ ಗೆ 360 ರನ್ ಗಳ ಬ್ರಹತ್ ಟಾರ್ಗೆಟ್‌ ಇಂಗ್ಲೆಂಡ್ ಗೆ ನೀಡಿತು. ಈ ಗುರಿ ಬೆನ್ನತ್ತಿದ ಇಂಗ್ಲೆಂಡ್ 48.4 ಒವರ್ ನಲ್ಲಿ 364 ರನ್ ಗಳಿಸುವ ‌ಮೂಲಕ ವಿಂಡೀಸ್ ತವರು ನೆಲದಲ್ಲೇ ಶಾಕ್ ನೀಡಿತು.   […]

ಉಡುಪಿ ಎಸ್ ಪಿ ಲಕ್ಷ್ಮಣ ನಿಂಬರಗಿ ವರ್ಗಾವಣೆ,ನೂತನ ಎಸ್ ಪಿ ಆಗಿ ನಿಶಾ ಜೇಮ್ಸ್

ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ಅವರನ್ನು ಬೆಂಗಳೂರು ನಿಸ್ತಂತು ವಿಭಾಗದ ಎಸ್ ಪಿ ಆಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಗೆ ನೂತನ ಎಸ್ ಪಿ ಆಗಿ ಬೆಂಗಳೂರಿನ ಕೆ ಎಸ್ ಆರ್ ಪಿ ಕಮಾಂಡೆಂಟ್ ನಿಶಾ ಜೇಮ್ಸ್ ಐಪಿಎಸ್ ಅವರನ್ನು ಸರಕಾರ ನೇಮಕಗೊಳಿಸಿದೆ.  ನಿರ್ಗಮನ ಎಸ್ ಪಿ ಲಕ್ಷ್ಮಣ ನಿಂಬರಗಿ ಅವರು ಜಿಲ್ಲೆಯ ಎಸ್ ಪಿ ಆದ ಬಳಿಕ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಮತ್ತು ಮಹತ್ವದ ಅಪರಾದ ಪ್ರಕರಣ […]

ಉಡುಪಿ ಎಸ್ ಪಿ ಲಕ್ಷ್ಮಣ ನಿಂಬರಗಿ ವರ್ಗಾವಣೆ, ನೂತನ ಎಸ್ ಪಿ ಆಗಿ ನಿಶಾ ಜೇಮ್ಸ್

ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ಅವರನ್ನು ಬೆಂಗಳೂರು ನಿಸ್ತಂತು ವಿಭಾಗದ ಎಸ್ ಪಿ ಆಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಗೆ ನೂತನ ಎಸ್ ಪಿ ಆಗಿ ಬೆಂಗಳೂರಿನ ಕೆ ಎಸ್ ಆರ್ ಪಿ ಕಮಾಂಡೆಂಟ್ ನಿಶಾ ಜೇಮ್ಸ್ ಐಪಿಎಸ್ ಅವರನ್ನು ಸರಕಾರ ನೇಮಕಗೊಳಿಸಿದೆ. ನಿರ್ಗಮನ ಎಸ್ ಪಿ ಲಕ್ಷ್ಮಣ ನಿಂಬರಗಿ ಅವರು ಜಿಲ್ಲೆಯ ಎಸ್ ಪಿ ಆದ ಬಳಿಕ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಮತ್ತು ಮಹತ್ವದ ಅಪರಾದ ಪ್ರಕರಣ […]