ತೀವ್ರ ಅನಾರೋಗ್ಯದ ನಡುವೆಯೂ ಕರ್ತವ್ಯ ಪ್ರಜ್ಞೆ ಮೆರೆದ ಮನೋಹರ್ ಪರಿಕ್ಕರ್ ವಿಧಿವಶ

ಪಣಜಿ: ಹಲವು ವರ್ಷಗಳಿಂದ ತೀವ್ರ ಅನಾರೋಗ್ಯ ಪೀಡಿತರಾಗಿದ್ದ ಗೋವಾ ಮುಖ್ಯಮಂತ್ರಿ  ಮನೋಹರ್ ಪರಿಕ್ಕರ್‌ (63)ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ನಿಧನರಾದರು. 63 ವರ್ಷದ ಮನೋಹರ್ ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅಲ್ಲದೇ ಕಳೆದ ವರ್ಷ ಅಮೆರಿಕದಲ್ಲಿ 3 ತಿಂಗಳ ಕಾಲ ಚಿಕಿತ್ಸೆ ಪಡೆದಿದ್ದ ಅವರು ಸೆ.6 ರಂದು ಚೇತರಿಸಿಕೊಂಡು ಮತ್ತೆ ತಾಯ್ನಾಡಿಗೆ ಮರಳಿದ್ದರು. ಗೋವಾ, ಮುಂಬೈ, ನವದೆಹಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರ ಮೂಗಿಗೆ ಪೈಪ್ […]

ಭಾರತ ದೇಶದ ನೈಜ ರತ್ನಗಳಿಗೆ ; ಪದ್ಮಶ್ರೀ ಪ್ರಶಸ್ತಿ ಗೌರವ  

ವೃಕ್ಷ ಮಾತೆ ಶ್ರೀಮತಿ ಸಾಲುಮರದ ತಿಮ್ಮಕ್ಕ.  ಸಯ್ಯದ್ ಶಬ್ಬೀರ್  ಪ್ರಾಣಿಗಳ ಕಲ್ಯಾಣ ಮತ್ತು ಗೋಮಾತೆ ರಕ್ಷಣೆಗಾಗಿ.ಕಾಳಂಜಿಯಂ ಮ್ಯೂಚುಯಲ್ ಮೂವ್ಮೆಂಟ್ಗಾಗಿ  ಚಿನಾಪಿಲೈ.ಚಹಾವನ್ನು ಮಾರಾಟ ಮಾಡುವ ಮೂಲಕ ಕೊಳೆಗೇರಿಗಳಲ್ಲಿ ವಾಸಿಸುವ ಮಕ್ಕಳಿಗೆ ನಡೆಸುತ್ತಿರುವ ಶಾಲೆಗಾಗಿ  ಡಿ ಪ್ರಕೇಶ್ ರಾವ್.ಸಿಕ್ಕಿಂ ಮತ್ತು ಭಾರತದ ಇತರ ಭಾಗಗಳಲ್ಲಿ ದಿವ್ಯಾಂಗ್ ರ ಕಲ್ಯಾಣಕ್ಕಾಗಿ  ಡ್ರುಪ್ಪಾಡಿ ಘಿಮಿರಾಯ್.ಅಪರೂಪದ ವಿಧದ ಬೀಜಗಳನ್ನು ಸಂಗ್ರಹಿಸುವುದಕ್ಕಾಗಿ  ಕಮಲಾ ಪೂಜರಿ.ಏಕಾಂಗಿಯಾಗಿ 3 ಕಿ.ಮಿ ಉದ್ದದ  ಸುರಂಗ ಮಾರ್ಗಕೆತ್ತಿದ  ದೀತರಿ ನಾಯಕ್ ಜಿ ಇವರೆಲ್ಲರ  ಸಾಧನೆಯನ್ನು ಗುರುತಿಸಿ,ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಶನಿವಾರ ಆಯೋಜಿಸಲಾಗಿದ್ದ […]

ವಿದೇಶ ಬಿಟ್ಟು ಊರಿಗೆ ಬಂದ ಯುವಕ, ಈಗ ಗೋಪಾಲಕ: ದೇಶಿ ಹೈನುಗಾರಿಕೆಯ ಕೈ ಹಿಡಿದ ಈ ಯುವಕನ ಕತೆ ಕೇಳಿ

ದೇಶಿ ದನಗಳ ಹಾಲಿನ ಮಹತ್ವ ಕಂಡುಕೊಂಡು, ದೇಶಿ ಗೋವುಗಳ ಹಾಲನ್ನು ಹುಡುಕಿ ಹೋಗುವವರು ಬಹಳಷ್ಟು ಜನ ಇದ್ದಾರೆ, ಆದರೆ  ಜನರ ಬೇಡಿಕೆಗನುಗುಣವಾಗಿಯೇ ಅಪರೂಪದ ದೇಶಿ ದನಗಳನ್ನು ಸಾಕಿ, ಹೈನುಗಾರಿಕೆಯನ್ನು  ನೆಚ್ಚಿಕೊಳ್ಳುವವರು ಬಹಳ ಅಪರೂಪ. ಆ ಅಪರೂಪದ ವ್ಯಕ್ತಿಗಳ ಪೈಕಿ ನಮ್ಮ ಜಿಲ್ಲೆಯಲ್ಲಿ ಕೇಳಿ ಬರುತ್ತಿರುವ ಯುವಕ ಹೈನ್ಯೋದ್ಯಮಿಯ  ಹೆಸರು  ನಿಶಾನ್ ಡಿ’ಸೋಜ.  ವಿದೇಶದಲ್ಲಿ ಒಂದಷ್ಟು ಉದ್ಯೋಗ ಮಾಡಿ, ಇದೀಗ ಸ್ವಂತ ಊರಿನಲ್ಲೇ ಹೈನುಗಾರಿಕೆಯನ್ನು ನೆಚ್ಚಿಕೊಂಡು ಬದುಕು ಸಾಗಿಸುತ್ತಿರುವ  ನಿಶಾನ್ ಅನ್ನೋ ಬ್ರಹ್ಮಾವರದ ಯುವಕ, ಪಡುನೀಲಾವರದ ಬಾಯರ್ ಬೆಟ್ಟಿನಲ್ಲಿ ದೇಶೀಯ ಗೋವು […]