ಮತದಾನ ದಿನ ಎಚ್ಚರಿಕೆ  ವಹಿಸಿ: ಚುನಾವಣಾ ವೀಕ್ಷಕರು

ಉಡುಪಿ-  ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ  ಏಪ್ರಿಲ್ 18 ರಂದು ನಡೆಯುವ ಮತದಾನದ ದಿನ , ಸೂಕ್ಷ್ಮ ಮತ್ತು ಸಮಸ್ಯಾತ್ಮಕ ಮತಗಟ್ಟೆಗಳಿರುವ ಕಡೆಗಳಲ್ಲಿ ಎಲ್ಲಾ ಸೆಕ್ಟರ್ ಅಧಿಕಾರಿಗಳು  ಮತ್ತು ನೋಡೆಲ್ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ವೀಕ್ಷಕ ಕೃಷ್ಣ ಕುನಾಲ್ ತಿಳಿಸಿದ್ದಾರೆ. ಅವರು ಭಾನುವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಗಳು ಹಾಗೂ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮತದಾನದ ದಿನ ಸೂಕ್ಷ್ಮ ಮತ್ತು ಸಮಸ್ಯಾತ್ಮಕ ಮತಗಟ್ಟೆಗಳಿರುವ […]

ಮೋದಿ ಮುಕ್ತವಾದರೆ ಪ್ರಜಾಪಭ್ರತ್ವದ ಉಳಿಯಲು ಸಾಧ್ಯ: ಬೋಜೇಗೌಡ

ಉಡುಪಿ:‌ ಮೋದಿ ಮುಕ್ತ ದೇಶ ಆದರೆ ಮಾತ್ರ ಪ್ರಜಾಪ್ರಭುತ್ವ ಉಳಿಯುತ್ತದೆ. ಕಳೆದ ಬಾರಿ ಮೋದಿ ಇದ್ದಷ್ಟು ಮೋದಿ ಅಲೆ, ಈ ಬಾರಿ ಇಲ್ಲ ಎಂದು ವಿಧಾನ ಪರಿಷತ್ತಿನ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು. ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷದಲ್ಲಿ ಸಂಸದೆ ಜನರ ನಿರೀಕ್ಷೆ ತಕ್ಕಂತೆ ಕೆಲಸ ಮಾಡಿದ್ದಾರ ಎಂಬುವುದನ್ನು ಜಿಲ್ಲೆಯ ಬುದ್ಧಿವಂತ ಮತದಾರರು ಅವಲೋಕನ ಮಾಡಬೇಕು. ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಗೆ ಗೈರಾಗುವ ಮೂಲಕ ಜಿಲ್ಲೆ ಅಭಿವೃದ್ಧಿಯನ್ನು ಕಡೆಗಣಿಸಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸದವರು ಯಾವ ನೈತಿಕತೆಯಲ್ಲಿ […]