ವಿಶ್ವಕಪ್ ಗೆ ಟೀಂ‌ ಇಂಡಿಯ ತಂಡ ಪ್ರಕಟ, ಕನ್ನಡಿಗ ಕೆಎಲ್ ರಾಹುಲ್ ಗೆ ಸ್ಥಾನ

ಮುಂಬೈ: 2019 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಸೋಮವಾರ ಬಿಸಿಸಿಐ ಪ್ರಕಟಿಸಿದೆ. ಕನ್ನಡಿಗ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಋಷಬ್ ಪಂತ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದೆ. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.‍ಕೆ ಪ್ರಸಾದ್ ತಂಡವನ್ನು ಪ್ರಕಟಿಸಿದ್ದು, ಅದಕ್ಕೂ ಮುನ್ನ ಆಯ್ಕೆ ಸಮಿತಿ […]

ಮತಗಟ್ಟೆ ಸಮೀಪ ಪಕ್ಷಗಳ ಬೂತ್ ಅನುಮತಿ ಅಗತ್ಯ: ಜಿಲ್ಲಾಧಿಕಾರಿ

ಉಡುಪಿ: ಏಪ್ರಿಲ್ 18 ರಂದು  ನಡೆಯುವ  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ದಿನದಂದು, ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳ ಪರವಾಗಿ ಮತಗಟ್ಟೆಯ 200 ಮೀಟರ್ ದೂರದಲ್ಲಿ ಸರಳವಾಗಿ ಬೂತ್ ರಚಿಸಬೇಕು, ಬೂತ್ ರಚಿಸಲು ಸ್ಥಳೀಯ ಗ್ರಾಮ ಪಂಚಾಯತ್ ಅಥವಾ  ಪುರಸಭೆ, ನಗರಸಭೆಯ, ಪಟ್ಟಣ ಪಂಚಾಯತ್‍ನಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ  ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಲೋಕಸಭಾ ಚುನವಣೆಯಲ್ಲಿ ಸ್ಪರ್ಧಿಸಿರುವ ರಾಜಕೀಯ ಪಕ್ಷಗಳ ಮತ್ತು […]

ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬೇಡಿ: ಜಿಲ್ಲಾಧಿಕಾರಿ

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲು 72 ಗಂಟೆ ಬಾಕಿ ಇದ್ದು, ಜಿಲ್ಲೆಯಲ್ಲಿ  ಶಾಂತಿಯುತ ಮತ್ತು ವ್ಯವಸ್ಥಿತ ಮತದಾನ ನಡೆಯಲು ಮತ್ತು ಮತದಾರರಿಗೆ ಯಾವುದೇ ಆಮಿಷಗಳನ್ನು ನೀಡಿ, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು  ಯಾವುದೇ ರೀತಿಯ ಮಾದರಿ ನೀತಿ ಸಂಹಿತೆಗೆ ಉಲ್ಲಂಘನೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ  ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಲೋಕಸಭಾ ಚುನವಣೆಯಲ್ಲಿ ಸ್ಪರ್ಧಿಸಿರುವ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ […]

ದ್ವಿತೀಯ ಪಿಯುಸಿ‌ ಫಲಿತಾಂಶ ಪ್ರಕಟ ಉಡುಪಿ ಪ್ರಥಮ, ದ.ಕ. ದ್ವಿತೀಯ

ಬೆಂಗಳೂರು, ಏ.15: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ಇಲಾಖೆಯ ನಿರ್ದೇಶಕಿ ಸಿ.ಶಿಖಾ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಮಾ.1ರಿಂದ 18ರ ವರೆಗೆ ಪರೀಕ್ಷೆ ನಡೆದಿತ್ತು. ಫಲಿತಾಂಶವನ್ನು  ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ನಲ್ಲಿ ಮತ್ತು ಏ.16ರಂದು ಕಾಲೇಜುಗಳಲ್ಲಿ ಪ್ರಕಟಪಡಿಸಲಾಗುತ್ತದೆ. ಶೇ. 68.24 ಬಾಲಕಿಯರು ಹಾಗೂ ಶೇ. 55.29 ಬಾಲಕರು ತೇರ್ಗಡೆ ಹೊಂದಿದ್ದಾರೆ. ಒಟ್ಟು […]

ಬಿಜೆಪಿ ಪರ ದೀಪಿಕಾ-ರಣ್‍ವೀರ್ ಪ್ರಚಾರ: ಫೋಟೊ ವೈರಲ್ 

ಮುಂಬೈ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಜಕೀಯ ಮುಖಂಡರು ಅಬ್ಬರದ ಪ್ರಚಾರ ನಡೆಯುತ್ತಿದ್ದು, ಸಿನಿಮಾ ಕಲಾವಿದರು ಇದಕ್ಕೆ ಸಾಥ್ ನೀಡಿದ್ದಾರೆ. ಕಳೆದೆರಡು ದಿನಗಳಿಂದ ಬಾಲಿವುಡ್ ಕ್ಯೂಟ್ ಜೋಡಿ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಿಜೆಪಿ ಶಾಲು ಹಾಕಿಕೊಂಡಿರುವ ಫೋಟೋ ವೈರಲ್ ಆಗಿದೆ. ಏಕ್ ಬಿಹಾರಿ ಸೌ ಪೆ ಬಿಹಾರಿ ಎಂಬ ಫೇಸ್‍ಬುಕ್ ಖಾತೆಯಲ್ಲಿ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಶಾಲು ಹಾಕಿಕೊಂಡಿರುವ ಫೋಟೋ ಅಪ್ಲೋಡ್ ಮಾಡಲಾಗಿದೆ. ಶಾಲ್ ಮೇಲೆ ‘ವೋಟ್ ಫಾರ್ […]