ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆ
![](https://udupixpress.com/wp-content/uploads/2019/04/Muniratna-Kurukshetra.jpg)
ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದ್ದ ಚಿತ್ರ ತಂಡ ಇಂದು ನಾಲ್ಕು ಭಾಷೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸಿಹಿ ಸುದ್ದಿ ನೀಡಿದೆ. ಈ ವರ್ಷದ ಮೊದಲ ವಾರದಲ್ಲಿಚಿತ್ರ ಬಿಡುಗಡೆ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೆ ನಿರ್ದೇಶಕರು ಪ್ರತಿ ಫ್ರೇಮ್ನಲ್ಲಿಯಲ್ಲಿ ಅಚ್ಚುಕಟ್ಟು ಬಯಸುತ್ತಿರುವದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಜತೆಗೆ ನಾಲ್ಕು ಭಾಷೆಗಳಲ್ಲಿ ಡಬ್ಬಿಂಗ್ ಕೆಲಸ ನಡೆಯುತ್ತಿದ್ದರಿಂದ ಸಿನಿಮಾ ರಿಲೀಸ್ ತಡವಾಗುತ್ತಿದೆ ಎಂದು ನಿರ್ಮಾಪಕ […]
ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಗೆ ಆಹ್ವಾನ
![](https://udupixpress.com/wp-content/uploads/2019/04/essay2015-750x349.jpg)
ಉಡುಪಿ: ಕನ್ನಡದ ಹೆಸರಾಂತ ಪ್ರಗತಿಶೀಲ ಬರಹಗಾರ, ಕಾದಂಬರಿಕಾರ, ಕಥೆಗಾರ ಬಸವರಾಜ ಕಟ್ಟಿಮನಿಯವರ ಜನ್ಮಶತಮಾನೋತ್ಸವ ವರ್ಷದ ಸಂದರ್ಭದಲ್ಲಿ “ಬಸವರಾಜ ಕಟ್ಟಿಮನಿಯವರ ಸಣ್ಣ ಕಥೆಗಳನ್ನು ಕುರಿತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ” ಯೊಂದನ್ನು ಏರ್ಪಡಿಸಿದೆ. ಈ ಸ್ಪರ್ಧೆಯು ಬಸವರಾಜ ಕಟ್ಟಿಮನಿಯವರ ಸಣ್ಣಕಥೆಗಳನ್ನು ಮಾತ್ರ ಕುರಿತದ್ದಾಗಿರುತ್ತದೆ. ಅವರ ಎಲ್ಲ ಕಥೆಗಳನ್ನು, ಅವುಗಳ ವಸ್ತು, ಧೋರಣೆ, ಪಾತ್ರಗಳು, ಕಥಾಸಂವಿಧಾನ, ಒಟ್ಟು ಪರಿಣಾಮ ಮತ್ತು ವರ್ತಮಾನಕ್ಕೆ ಆ ಕಥೆಗಳು ಪ್ರಸ್ತುತವಾಗುವ ರೀತಿ-ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ವಿಮರ್ಶಾತ್ಮಕವಾಗಿ ಅವಲೋಕಿಸುವ ಪ್ರಬಂಧ ಇದಾಗಿರಬೇಕು ಮತ್ತು ಪ್ರಬಂಧವು […]
ಬೇಸಿಗೆ ಶಿಬಿರವು ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಪೂರಕ- ಗ್ರೇಸಿ ಗೊನ್ಸಾಲ್ವಿಸ್
![](https://udupixpress.com/wp-content/uploads/2019/04/BALA-BHAVANA-3-1024x541.jpg)
ಉಡುಪಿ : ಬೇಸಿಗೆ ಶಿಬಿರವು ಮಕ್ಕಳ ಪ್ರತಿಭೆಗಳ ಅನಾವರಣಗೊಳಿಸಲು ಪೂರಕವಾಗಿದ್ದು, ಮಕ್ಕಳಿಗೆ ಚಿತ್ರಕಲೆ, ಕರಕುಶಲ ಸಿದ್ಧತೆ ತರಬೇತಿ, ಕರಾಟೆ ಹಾಗೂ ಪ್ರವಾಸ ಸ್ಥಳಗಳ ವೀಕ್ಷಣೆಗೆ ಅವಕಾಶವಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಕರೆ ನೀಡಿದರು. ಅವರು ಗುರುವಾರ ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಉಡುಪಿ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ […]
ಏ. 27ಕ್ಕೆ ಪೇಜಾವರ ಶ್ರೀಗಳ ಕುರಿತ ‘ಎ ಡೇ ವಿತ್ ದ ಸೈಂಟ್ ದೆನ್ ಆ್ಯಂಡ್ ನೌ’ ಚಿತ್ರಸಂಪುಟ ಲೋಕಾರ್ಪಣೆ
![](https://udupixpress.com/wp-content/uploads/2019/04/cover-Pejawara-book-Press-1.jpg)
ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ನಾಲ್ಕನೇ ಮತ್ತು ಐದನೇ ಪರ್ಯಾಯದ ಒಂದು ದಿನದ ಚಟುವಟಿಕೆಗಳ ಕುರಿತಾಗಿ ಉದಯವಾಣಿ ಪತ್ರಿಕೆಯ ಹಿರಿಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರು ವಿಶೇಷವಾಗಿ ರಚಿಸಿದ ವಿಶೇಷ ಚಿತ್ರಗಳ ಆಧಾರಿತ ಚಿತ್ರಸಂಪುಟ `ಎ ಡೇ ವಿತ್ ದ ಸೈಂಟ್ ದೆನ್ ಆ್ಯಂಡ್ ನೌ’ ಅಪರೂಪದ ಕಾಫಿ ಟೇಬಲ್ ಬುಕ್ ಸಿದ್ಧಗೊಂಡಿದ್ದು ಅದು ಏ. 27ರಂದು ಶ್ರೀಕೃಷ್ಣ ಮಠ ರಾಜಾಂಗಣದಲ್ಲಿ ಅನಾವರಣಗೊಳ್ಳಲಿದೆ ಎಂದು ಭೂತರಾಜ ಪ್ರಕಾಶನ ಪ್ರಕಾಶಕರಾದ ಪ್ರವೀಣಾ ಮೋಹನ್ ತಿಳಿಸಿದ್ದಾರೆ. ಚಿತ್ರ […]
ಏ. 27ಕ್ಕೆ ಪೇಜಾವರ ಶ್ರೀಗಳ ಕುರಿತ ‘ಎ ಡೇ ವಿತ್ ದ ಸೈಂಟ್ ದೆನ್ ಆ್ಯಂಡ್ ನೌ’ ಚಿತ್ರಸಂಪುಟ ಲೋಕಾರ್ಪಣೆ
![](https://udupixpress.com/wp-content/uploads/2019/04/cover-Pejawara-book-Press.jpg)
ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ನಾಲ್ಕನೇ ಮತ್ತು ಐದನೇ ಪರ್ಯಾಯದ ಒಂದು ದಿನದ ಚಟುವಟಿಕೆಗಳ ಕುರಿತಾಗಿ ಉದಯವಾಣಿ ಪತ್ರಿಕೆಯ ಹಿರಿಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರು ವಿಶೇಷವಾಗಿ ನಿರ್ಮಿಸಿದ ವಿಶೇಷ ಚಿತ್ರಗಳ ಆಧಾರಿತ ಚಿತ್ರಸಂಪುಟ `ಎ ಡೇ ವಿತ್ ದ ಸೈಂಟ್ ದೆನ್ ಆ್ಯಂಡ್ ನೌ’ ಅಪರೂಪದ ಕಾಫಿ ಟೇಬಲ್ ಬುಕ್ ಸಿದ್ಧಗೊಂಡಿದ್ದು ಅದು ಏ. 27ರಂದು ಶ್ರೀಕೃಷ್ಣ ಮಠ ರಾಜಾಂಗಣದಲ್ಲಿ ಅನಾವರಣಗೊಳ್ಳಲಿದೆ ಎಂದು ಭೂತರಾಜ ಪ್ರಕಾಶನ ಪ್ರಕಾಶಕರಾದ ಪ್ರವೀಣಾ ಮೋಹನ್ ತಿಳಿಸಿದ್ದಾರೆ. ಚಿತ್ರ […]