ಉಡುಪಿ: ಉಚಿತ ಕಂಪ್ಯೂಟರ್ ತರಬೇತಿ- ನೊಂದಣಿಗೆ ಸೂಚನೆ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ, ಇಲ್ಲಿ ಸಾಫ್ಟ್ ಸ್ಕೀಲ್ಸ್ ಮತ್ತು ಬೇಸಿಕ್ ಕಂಪ್ಯೂಟರ್, ಕನ್ನಡ ನುಡಿ ಟೈಪಿಂಗ್ ತರಬೇತಿಯನ್ನು ಪಡೆಯಲು ಇಚ್ಚಿಸುವ ಆಸಕ್ತ ಯುವಕ, ಯುವತಿಯರು, ವಿದ್ಯಾರ್ಥಿಗಳು ನೋಂದಾವಣಿ ಮಾಡಬಹುದಾಗಿದೆ. ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ದೂ.ಸಂಖ್ಯೆ; 0820-2574869, 9480259790 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ […]

ಉಡುಪಿ:ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾವಕಾಶ

ಉಡುಪಿ : 2019-20 ನೇ ಸಾಲಿಗೆ ಉಡುಪಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮಿತಿಗೊಳಪಟ್ಟ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಇಲಾಖೆವತಿಯಿಂದ ಗುರುತಿಸಲಾಗಿರುವ ವಸತಿ ಸೌಲಭ್ಯ ಹೊಂದಿರುವ ಪ್ರತಿಷ್ಟಿತ ಶಾಲೆಯಲ್ಲಿ 6 ನೇ ತರಗತಿಗೆ ಹೊಸದಾಗಿ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಲು ಸರ್ಕಾರವು ಅವಕಾಶ ಕಲ್ಪಿಸಿದೆ.      5 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇ. 60 ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು […]

ಉಡುಪಿ: ಸಾರ್ವಜನಿಕರಿಗೆ ಸುಗಮ ಮರಳು ಪೂರೈಕೆ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಉಡುಪಿ : ಉಡುಪಿ ಜಿಲ್ಲೆಯ ಸಾರ್ವಜನಿಕರಿಗೆ ಸುಗಮವಾಗಿ ಮರಳು ಸಿಗಲು ಯಾವುದೇ ತೊಂದರೆಯಾಗದಂತೆ ಗಮನ ಹರಿಸಲು ರಾಜ್ಯ ಸರಕಾರದ ವಾಣಿಜ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ತಿಳಿಸಿದ್ದಾರೆ.     ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬರಪರಿಸ್ಥಿತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಚತೆ ವಹಿಸಿ ಮಾತನಾಡಿದರು.     ಈಗಾಗಲೇ ಕೆ.ಆರ್.ಐ.ಡಿ.ಎಲ್ ಮೂಲಕ ಜಿಲ್ಲೆಯ ನಾನ್ ಸಿಆರ್‍ಝಡ್ ವಲಯದಲ್ಲಿ 2 ಬ್ಲಾಕ್‍ಗಳಿಂದ ಸಾರ್ವಜನಿಕರಿಗೆ ಮರಳು ಪೂರೈಸಲಾಗುತ್ತಿದೆ. ಕಳೆದ […]

ಪೇಜಾವರ ಶ್ರೀ ದೌರ್ಬಲ್ಯರಲ್ಲ, ಪ್ರಾಬಲ್ಯರು:ವಿದ್ಯಾಧೀಶ ಸ್ವಾಮೀಜಿ

 ಉಡುಪಿ: ಪೇಜಾವರ ಶ್ರೀಗಳ ಶರೀರದಲ್ಲಿ  ದೌರ್ಬಲ್ಯವಿರಬಹುದು. ಆದರೆ ಅಂತರಂಗದಲ್ಲಿ ದೌರ್ಬಲ್ಯವಿಲ್ಲ.  ಅದೇ ಅವರ ಪ್ರಾಬಲ್ಯ ಎಂದು  ಪರ್ಯಾಯ ಪಲಿಮಾರು ಮಠದವಿದ್ಯಾಧೀಶ ಸ್ವಾಮೀಜಿ ಹೇಳಿದರು. ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಶನಿವಾರ ನಡೆದ ತಮ್ಮ ನಾಲ್ಕನೇ ಮತ್ತುಐದನೇ ಪರ್ಯಾಯದ ಒಂದು ದಿನದ ಚಟುವಟಿಕೆಗಳ ಕುರಿತು ಹಿರಿಯ ಛಾಯಾಚಿತ್ರ ಪತ್ರಕರ್ತಆಸ್ಟ್ರೋ ಮೋಹನ್‌ ರಚಿಸಿರುವ ‘ಎ ಡೇ ವಿತ್‌ದ ಸೇಂಟ್‌ ದೆನ್‌ ಆ್ಯಂಡ್‌ ನೌ’ ಎಂಬವಿಶೇಷ ಚಿತ್ರಗಳ ಆಧಾರಿತ ಚಿತ್ರಸಂಪುಟದ ಬಿಡುಗಡೆ ಸಮಾರಂಭದಲ್ಲಿ  ಅವರು ಮಾತನಾಡಿದರು.  ಯಾವುದೇ ಸಭೆ, ಸಮಾರಂಭಗಳಲ್ಲಿ ಪೇಜಾವರ ಶ್ರೀಗಳು ಇಲ್ಲದಿದ್ದರೆ,  […]