ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್ ಅವಶೇಷಗಳು ಪತ್ತೆ

ಉಡುಪಿ: ಕಳೆದ ನಾಲ್ಕು ತಿಂಗಳ ಹಿಂದೆ ಮೀನುಗಾರಿಕೆಗೆಂದು ತೆರಳಿದ ಸುವರ್ಣ ತ್ರಿಭುಜ ಬೋಟ್ ಯಾರ ಸಂಪರ್ಕಕ್ಕೂ ಸಿಗದೆ ಆಕಸ್ಮಿಕವಾಗಿ ನಾಪತ್ತೆಯಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸುದ್ದಿಯಾಗಿದ್ದ ಈ ಘಟನೆ ಎಲ್ಲರಲ್ಲೂ ಆಶ್ಚರ್ಯ ವ್ಯಕ್ತಪಡುವಂತೆ ಮಾಡಿತ್ತು. ಮೀನುಗಾರರ ಪತ್ತೆ ಕಾರ್ಯಕ್ಕೆ ಶಾಸಕರಾದ ಕೆ ರಘುಪತಿ ಭಟ್ ಅವರು ನಿರಂತರ ಶ್ರಮಿಸುತ್ತಲೇ ಇದ್ದು, ಕಳೆದ ನಾಲ್ಕು ದಿನಗಳ ಹಿಂದೆ ಸ್ವತಃ ತಾವೇ ನೌಕಾದಳದ ಅಧಿಕಾರಿಗಳ ಜೊತೆ ಹಡಗಿನಲ್ಲಿ ಪತ್ತೆ ಕಾರ್ಯಕ್ಕೆ ತೆರಳಿದ್ದರು. ಇದೀಗ ಮಹಾರಾಷ್ಟ್ರದ […]