ನಗರಸಭೆ: ಬ್ಯಾನರ್, ಕಟೌಟ್‍ಗಳಿಗೆ ಅನುಮತಿ ಕಡ್ಡಾಯ

ಉಡುಪಿ, ಮೇ 8: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ಅನಧೀಕೃತವಾಗಿ ಬ್ಯಾನರ್, ಕಟೌಟ್, ಫ್ಲೆಕ್ಸ್‍ಗಳನ್ನು ಅಳವಡಿಸಿ ವಾಹನ ಸಂಚಾರ ಹಾಗೂ ಸಾರ್ವಜನಿಕರ ತಿರುಗಾಟಕ್ಕೆ ತೊಂದರೆ ಪಡಿಸುತ್ತಿರುವುದು ಮತ್ತು ಹೊಟೇಲ್, ಅಂಗಡಿ ಹಾಗೂ ಇತರೆ ವಾಣಿಜ್ಯ ಕಟ್ಟಡಗಳ ಮಾಲಕರು ಅನುಮತಿ ಪಡೆಯದೇ ಸಾರ್ವಜನಿಕ / ಖಾಸಗಿ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್ ಜಾಹಿರಾತು ಫಲಕಗಳನ್ನು ಅಳವಡಿಸುತ್ತಿರುವುದು ಕಂಡುಬಂದಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳು ಕೇಳಿ ಬರುತ್ತಿದ್ದು, ಅಂತಹ ಜಾಹೀರಾತು ಫಲಕಗಳನ್ನು […]

ಪ್ರಧಾನಿ ಮೋದಿ ಬಯೋಪಿಕ್ ರಿಲೀಸ್ ಗೆ ದಿನಾಂಕ ಫಿಕ್ಸ್.. 

ನವದೆಹಲಿ: ಬಹು ನಿರೀಕ್ಷೆಯ ಮೋದಿ ಬಯೋಪಿಕ್ ರಿಲೀಸ್ ಗೆ ಕಾಲ ಕೂಡಿ ಬಂದಿದೆ. ಟ್ರೈಲರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಮೋದಿ ಸಿನಿಮಾ ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ತೆರೆಗೆ ಬರುತ್ತಿದೆ. ಬಾಲಿವುಡ್ ನಟ ವಿವೇಕ್ ಓಬೆರಾಯ್ ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ದೇಶವೆ ಕಾತುರದಿಂದ ಕಾಯುತ್ತಿರುವ ಲೋಕ ಸಭಾ ಚುನಾವಣೆಯ ಫಲಿತಾಂಶ ಮೇ 23ಕ್ಕೆ ಹೊರಬೀಳಿದ್ದು, ಅದರ ಮರುದಿನವೆ ಮೇ 24ಕ್ಕೆ ಮೋದಿ ಬಯೋಪಿಕ್ ತೆರೆಗೆ ಬರುತ್ತಿದೆ. ಈ ಬಗ್ಗೆ ಚಿತ್ರತಂಡವೆ […]

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ-ಅರ್ಜಿ ಆಹ್ವಾನ

ಉಡುಪಿ : ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ.1.00 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ. 2019-20 ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ […]

ಮೇ 9 :ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ, ಅಭಿರಂಗ ಮಕ್ಕಳ ನಾಟಕೋತ್ಸವ

ಉಡುಪಿ: ಜಿಲ್ಲಾ ಬಾಲಭವನ ಬ್ರಹ್ಮಗಿರಿಯ ಬಯಲು ರಂಗಮಂಟಪದಲ್ಲಿ ಮೇ 9 ರಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಮತ್ತು ಮಕ್ಕಳ ನಾಟಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಕ್ಕೆ ಮಣಿಪಾಲ ಬಸ್‍ಸ್ಟಾಂಡ್‍ನಲ್ಲಿ ಬೀದಿ ನಾಟಕ, ಬೆಳಗ್ಗೆ 11 ಕ್ಕೆ ಉಡುಪಿ ಸಿಟಿ ಬಸ್ ಸ್ಟಾಂಡ್‍ನಲ್ಲಿ ಬೀದಿ ನಾಟಕ, ಮಧ್ಯಾಹ್ನ 12 ಕ್ಕೆ ಬನ್ನಂಜೆ ತಾಲೂಕು ಕಚೇರಿ ಎದುರು ಬೀದಿ ನಾಟಕ, ಮಧ್ಯಾಹ್ನ 3.30 ರಿಂದ 4 ರ ವರೆಗೆ ಬ್ರಹ್ಮಗಿರಿ ಬಾಲಭವನದ ಬಯಲು ರಂಗಮಂದಿರದಲ್ಲಿ ಹೊಯ್ಸಳ […]

ಉಡುಪಿ ಜಿಲ್ಲೆ:ಗ್ರಾ.ಪಂ. ಉಪ ಚುನಾವಣೆ ವೇಳಾಪಟ್ಟಿ ಪ್ರಕಟ

ಉಡುಪಿ : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯ ಮೂಲಕ ಭರ್ತಿ ಮಾಡಲು ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅನ್ವಯ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮ ಪಂಚಾಯತ್, ಕಾಪು ತಾಲೂಕಿನ ಮುದರಂಗಡಿ ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ ತಲ್ಲೂರು ಹಾಗೂ ಹಾಲಾಡಿ ಗ್ರಾಮ ಪಂಚಾಯತ್‍ಗಳಲ್ಲಿ ಖಾಲಿ ಇರುವ ತಲಾ 1 ಸದಸ್ಯ ಸ್ಥಾನಗಳಿಗೆ ಉಪ […]