ವಿಕಲಚೇತನ ಅಭಿವೃದ್ದಿ ನಿಧಿಯ ಸಂಪೂರ್ಣ ಬಳಕೆ: ಉಡುಪಿ ಜಿಲ್ಲಾಧಿಕಾರಿ

 ಉಡುಪಿ : ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ, ಸಂಸದರ ಮತ್ತು ಶಾಸಕರ ನಿಧಿಯಲ್ಲಿ ಮೀಸಲಿಟ್ಟಿರುವ ಶೇ.5 ರಷ್ಟು ಅನುದಾನವನ್ನು ಸಂಪೂರ್ಣವಾಗಿ, ವಿಕಲಚೇತರಿಗೆ ಅಗತ್ಯವಿರುವ ವಿವಿಧ ಸೌಲಭ್ಯ ಒದಗಿಸಲು ಬಳಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಬುಧವಾರ, ಉಡುಪಿ ರೆಡ್ ಕ್ರಾಸ್ ಭವನದಲ್ಲಿ ನಡೆದ, ವಿಶ್ವ ರೆಡ್ ಕ್ರಾಸ್ ದಿನಾಚರಣೆ ಮತ್ತು ಕೃತಕ ಅವಯವಗಳ ಜೋಡಣಾ ಕೇಂದ್ರ ಉದ್ಘಾಟಿಸಿ, ವಿಕಲಚೇತನರಿಗೆ ಕೃತಕ ಅವಯವ ವಿತರಿಸಿ ಮಾತನಾಡಿದರು. ವಿಶ್ವದಾದ್ಯಂತ ಮಾನವೀಯತೆಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ರೆಡ್ […]

ಫೋನಿ ಸಂತ್ರಸ್ಥರಿಗೆ 1 ಕೋಟಿ ರೂ. ನೀಡಿದ ನಟ ‘ಅಕ್ಷಯ್ ಕುಮಾರ್’

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಫೋನಿ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಫೋನಿ ಚಂಡಮಾರುತದ ಹೊಡೆತಕ್ಕೆ ಓಳಗಾಗಿರುವ ಒಡಿಶಾ ಮತ್ತು ಪುರಿ ಸೇರಿದಂತೆ ಕರಾವಳಿ ತೀರದ ಜಿಲ್ಲೆಗಳು ತತ್ತರಿಸಿವೆ. ಚಂಡಮಾರುತದ ಪರಿಣಾಮ 16ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಲ್ಲದೇ, ಸಾವಿರಾರು ಕುಟುಂಬಗಳು ನಿರಾಶ್ರಿತರಾಗಿದ್ದಾರೆ. ಹೊತ್ತಿನ ಊಟಕ್ಕು ಪರದಾಡುವಂತಾಗಿದೆ. ಸದ್ಯ ಕಷ್ಟದಲ್ಲಿರುವ ಜನರ ನೆರವಿಗೆ ಬಂದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಂತ್ರಸ್ತರಿಗೆ 1 ಕೋಟಿ ಪರಿಹಾರ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಅಕ್ಷಯ್ ಹಣವನ್ನು ನೀಡಿದ್ದಾರೆ. ಕಷ್ಟದಲ್ಲಿರುಔರಿಗೆ ಅಕ್ಷಯ್ […]

ಕಣ್ಣನ್ನು ಮಗುವಿನ ತರ ಕೇರ್ ಮಾಡಿ: ಕಣ್ಣಿನ ಆರೋಗ್ಯ ಕಾಪಾಡಲು ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್:

ಕಣ್ಣು ನಮ್ಮ ದೇಹದ ಅತ್ಯಂತ ಸೂಕ್ಷ್ಮ ಭಾಗ. ಎಷ್ಟು ಸೂಕ್ಷ್ಮವೋ ಅಷ್ಟೇ ಸುಂದರವೂ ಕೂಡ.ಆದರೆ ಕಣ್ಣಿನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವ ಕುರಿತು ಹೆಚ್ಚಿನವರಿಗೆ ಮಾಹಿತಿ ಇಲ್ಲ. ಇಲ್ಲಿ ವೈದ್ಯೆ ಹರ್ಷಾ ಕಾಮತ್ ಕಣ್ಣಿನ ಆರೋಗ್ಯವನ್ನು ಹೇಗೆ ಕಾಪಾಡಬೇಕು ಎನ್ನುವ ಕುರಿತು ಪ್ರಮುಖ ಟಿಪ್ಸ್ ಗಳನ್ನು ನೀಡಿದ್ದಾರೆ. ನಿಮ್ಮ ಕಣ್ಣು ಸುಂದರವಾಗಿರಬೇಕು, ಯಾವ ಸಮಸ್ಯೆಯೂ ಕಣ್ಣಿಗೆ ಬರಬಾರದು ಎನ್ನುವ ಕಾಳಜಿ ನಿಮ್ಮಗಿದ್ದಲ್ಲಿ ಈ ಟಿಪ್ಸ್ ಅನ್ನು ಫಾಲೋ ಮಾಡಲು ಮರೆಯಬೇಡಿ. ಕಣ್ಣಿನ ದೋಷಗಳಿಗೆ ಕಾರಣ ಏನ್ ಗೊತ್ತಾ? […]