ಅನಿವಾಸಿ ಕನ್ನಡಿಗರ ಮರ್ಡರ್‌ ಮಿಸ್ಟರಿ ‘ರತ್ನಮಂಜರಿ’ಚಿತ್ರ ಮೇ.17 ರಂದು ರಾಜ್ಯಾದ್ಯಂತ ಬಿಡುಗಡೆ

ಕರುನಾಡ ಮೇಲಿನ ಅಭಿಮಾನದಿಂದಾಗಿ ಅನೇಕ ಅನಿವಾಸಿ ಕನ್ನಡಿಗರು ಸಿನಿಮಾ ರಂಗದತ್ತ ಮುಖ   ಮಾಡುತ್ತಿದ್ದಾರೆ. ಈ ಯಾದಿಗೆ ಹೊಸ ಸೇರ್ಪಡೆ ರತ್ನಮಂಜರಿ ಟೀಮ್‌. ಅಮೆರಿಕಾದಲ್ಲಿ ನಡೆದ ಭಾರತೀಯರೊಬ್ಬರ ಕೊಲೆಯ ಹಿನ್ನೆಲೆಯಾಗಿಟ್ಟುಕೊಂಡು ಇವರು ಸಿನಿಮಾ ಮಾಡುತ್ತಿದ್ದು, ಕೆಲ ಅನಿವಾಸಿ ಕನ್ನಡಿಗರು ಈ ಚಿತ್ರದಲ್ಲಿ ಪಾತ್ರ ಮಾಡುತ್ತಿದ್ದಾರೆ.  ಕನ್ನಡ ಚಿತ್ರರಂಗಕ್ಕೆ ಹೆಚ್ಚು ವಿಭಿನ್ನ ಚಿತ್ರಗಳೊಂದಿಗೆ ಕಾಲಿಡುತ್ತಿದ್ದಾರೆ.ಇದೊಂದು ಮರ್ಡರ್‌ ಮಿಸ್ಟರಿ ಕಥೆಯಾಗಿದ್ದು, ಅಮೆರಿಕಾದಲ್ಲಿ ಕನ್ನಡಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಿರುವ ನಟರಾಜ್‌ ಹಳೇಬಿಡು ಮತ್ತು ತಂಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಂದೀಪ್‌ ಕುಮಾರ್‌ ಸೇರಿದಂತೆ ಹಲವು […]

ಹರೆಯದ ಭಾವವೇ “ಆಸರೆ”ಯ ಜೀವ: ಮತ್ತೆ ಮತ್ತೆ ಸದ್ದು ಮಾಡ್ತಿದೆ “ಆಸರೆ”ತುಳು ಆಲ್ಬಂ

ಹರೆಯದ ತುಮುಲ ಭಾವನೆಗಳೇ ಜೀವಾಳವಾಗಿರುವ ಆಸರೆ ತುಳು ಆಲ್ಬಂ ಇತ್ತೀಚೆಗೆ ಬಿಡುಗಡೆ ಗೊಂಡಿದೆ. ಬೀಯಿಂಗ್ ಸೋಶಿಯಲ್  ಹಾಗೂ, ಮಣಿಪಾಲ್ ರೋಟರಿ ಹಿಲ್ಸ್ , manipalchoice.com ನ  ಸಹಯೋಗದಲ್ಲಿ ಮಣಿ ಪಾಲದ ಪ್ರಸನ್ನ ಗಣಪತಿ ದೇವಸ್ಥಾನ ಬಳಿಯ ಲೇಕ್ ಗ್ರೌಂಡ್ ನಲ್ಲಿ ನಡೆದ ಕೂತು ಮಾತನಾಡುವ”  ಕಾರ್ಯ ಕ್ರಮದಲ್ಲಿ  “ಆಸರೆ” ಬಿಡುಗಡೆ ಮಾಡಲಾಯಿತು. ಮಂಗಳೂರಿನ  ಮಹಿಳಾ ಸಾಧಕಿ ಮಂಜುಳಾ ರಾವ್ ಹಾಗೂ ಖ್ಯಾತ ನಿರೂಪಕ ಅವಿನಾಶ್ ಕಾಮತ್ ಆಲ್ಬಂ ಬಿಡುಗಡೆಗೊಳಿಸಿದರು. ಕನಸು ಕ್ರಿಯೇಶನ್ ಅಡಿಯಲ್ಲಿ ಮೂಡಿ ಬಂದಿರುವ  ಆಸರೆ ತುಳು ಅಲ್ಬಂ […]

ಉಡುಪಿ: ಅಂಬಲಪಾಡಿ ದೇವಸ್ಥಾನಕ್ಕೆ ಮಾಜಿ‌ ಪ್ರಧಾನಿ‌ ದೇವೇಗೌಡರ ಭೇಟಿ

ಉಡುಪಿ: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಬೆಂಗಳೂರಿಗೆ ವಾಪಾಸಾಗುವ ಮುನ್ನ ಉಡುಪಿಯ ಪ್ರಸಿದ್ದ ಶಕ್ತಿ ಕ್ಷೇತ್ರ ಅಂಬಲಪಾಡಿ ಮಹಾಕಾಳಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದ್ದಾರೆ.  ದೊಡ್ಡಗೌಡರ ದೇವಾಲಯ ಭೇಟಿಗೆ ಒಂದು ದಿನ ಮುಂಚಿತವಾಗಿ ಪತ್ನಿ ಚೆನ್ನಮ್ಮ ಈ ಕ್ಷೇತ್ರದಲ್ಲಿ ಸರ್ವ ಕುಟುಂಬ ಸದಸ್ಯ ಹೆಸರಿನಲ್ಲಿ ಪೂಜೆ ಸಲ್ಲಿಸಿದ್ದರು. ಅನಂತರ ಪತ್ನಿಯ ಒತ್ತಾಯದ ಮೇರೆಗೆ ಗೌಡರೂ ದೇವಸ್ಥಾನಕ್ಕೆ ಭೇಟಿ ನೀಡಿ ಜನಾರ್ದನ ಮತ್ತು ಮಹಾಕಾಳಿದ ದರ್ಶನ ಕೈಗೊಂಡಿದ್ದಾರೆ.   ದೇವಾಲಯದ ವತಿಯಿಂದ ವಿಶೇಷ ಪ್ರಾರ್ಥನೆ ನಡೆಸಿ ಗೌಡರ ಕುಟುಂಬದ […]

ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 15: ಉಡುಪಿ ತಾಲ್ಲೂಕು ಮಣಿಪಾಲದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನಿಲಯದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಶೇ.75% ಅಲ್ಪಸಂಖ್ಯಾತ ಮತ್ತು ಶೇ.25% ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ವಿದ್ಯಾರ್ಥಿಯು […]

ಪ.ಜಾತಿ, ಪಂಗಡ ವಿದ್ಯಾರ್ಥಿನಿಲಯ ಸೇರ್ಪಡೆಗೆ ಅರ್ಜಿ ಆಹ್ವಾನ

ಉಡುಪಿ, ಮೇ 15: 2019-20 ನೇ ಸಾಲಿಗೆ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾರ್ಥಿಗಳ ಸೇರ್ಪಡೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾತಿ ವಿದ್ಯಾರ್ಥಿ ನಿಲಯದ ವಿವರ: ಮೆಟ್ರಿಕ್ ಪೂರ್ವ ಗಂಡು ಮಕ್ಕಳ ವಸತಿ ನಿಲಯ ಕುಂಜಿಬೆಟ್ಟು, ಕೂರಾಡಿ, ಯಡ್ತಾಡಿ, ಪಡುಬಿದ್ರಿ, ಮೆಟ್ರಿಕ್ ಪೂರ್ವ ಹೆಣ್ಣು ಮಕ್ಕಳ ವಸತಿ ನಿಲಯ ಯಡ್ತಾಡಿ, ಕೂರಾಡಿ, ಕಾಪು, […]