ಬಿಜೆಪಿ ಸಂಸದರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ :ಬಿಜೆಪಿಯಿಂದ ದೇಶದ ಜನರಲ್ಲಿ ಹಿಂಸೆಯ ಭಾವನೆ ಬೆಳೆಸುವ ಪ್ರಯತ್ನ :ಗಫೂರ್‌ ಟೀಕೆ

ಉಡುಪಿ:  ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾತೂರಾಮ್‌ ಗೋಡ್ಸೆಗೆ ದೇಶಭಕ್ತನ ಪಟ್ಟ ಕಟ್ಟುವ ಕೆಲಸ  ಬಿಜೆಪಿ ಮಾಡುತ್ತಿದೆ.  ಜನರಲ್ಲಿ ಹಿಂಸೆಯ ಭಾವನೆ ಬೆಳೆಸುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್‌ ಹೇಳಿದರು. ನಾತೂರಾಮ್‌ ಗೋಡ್ಸೆಯನ್ನು ದೇಶ ಭಕ್ತನೆಂದು ಬಿಂಬಿಸುವ ಬಿಜೆಪಿ ಸಂಸದರಾದ ನಳಿನ್‌ ಕುಮಾರ್‌ ಕಟೀಲ್‌, ಅನಂತಕುಮಾರ್‌ ಹೆಗಡೆ ಹಾಗೂ ನಾಯಕಿ ಸಾದ್ವಿ ಪ್ರಜ್ಞಾಸಿಂಗ್‌ ಠಾಕೂರ್‌ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ನಗರದ ಕಾಂಗ್ರೆಸ್‌ ಭವನದಲ್ಲಿ ಶನಿವಾರ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.ನಳಿನ್‌ ಕುಮಾರ್‌ […]

ಹೆಚ್1ಎನ್1: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಾರ್ವಜನಿರಿಗೆ ಸೂಚನೆ

ಉಡುಪಿ, ಮೇ 18: ಹೆಚ್1ಎನ್1 ಕಾಯಿಲೆಯು ಹೆಚ್1ಎನ್1 ಎಂಬ ಇನ್‍ಫ್ಲುಯೆಂಜಾ ಜಾತಿಗೆ ಸೇರಿದ ವೈರಾಣುವಿನಿಂದ ಬರುವಂತಹ ಕಾಯಿಲೆಯಾಗಿದೆ. ಇದು ಹೆಚ್ಚಿನ ಜನರಲ್ಲಿ ಮಾಮೂಲಿ ಶೀತ, ಕೆಮ್ಮು ರೂಪದಲ್ಲಿ ಬಂದು ಹೋಗುತ್ತದೆ. ಈ ಕಾಯಿಲೆಯಿಂದ ಸಾವಿರದಲ್ಲಿ ಒಬ್ಬರು ಅಥವಾ ಇಬ್ಬರು ಮಾತ್ರ ಸಾವಿಗೀಡಾಗಬಹುದು. ಈ ರೋಗವಿರುವ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಅವನ ಬಾಯಿ, ಮೂಗಿನಿಂದ ಲಕ್ಷಾಂತರ ರೋಗಾಣುಗಳು 5 ರಿಂದ 10 ಫೀಟ್ ತನಕ ಗಾಳಿಯಲ್ಲಿ ಹರಡುತ್ತದೆ. ಅವನ ಹತ್ತಿರ ಇರುವ ಆರೋಗ್ಯವಂತರ ಮೂಗಿಗೆ, ಬಾಯಿಗೆ ಪ್ರವೇಶಿಸಿದಾಗ ರೋಗ […]

ಬೆಳೆ ವಿಮೆ ಕ್ಲೇಮುಗಳ ತ್ವರಿತ ವಿಲೇವಾರಿ: ಡಿಸಿ ಸೂಚನೆ

ಉಡುಪಿ, ಮೇ 18: ಉಡುಪಿ ಜಿಲ್ಲೆಯಲ್ಲಿ ಕೃಷಿ ಬೆಳೆ ನಷ್ಟಗೊಂಡು ವಿಮಾ ಪರಿಹಾರ ಕ್ಲೇಮು ಮಾಡಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ಪರಿಹಾರ ಪಾವತಿಸಲು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಗ್ರ ಕೃಷಿ ಅಭಿಯಾನ 2019-20 ಹಾಗೂ ಫಸಲ್ ಬಿಮಾ ಯೋಜನೆ – ಮುಂಗಾರು ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರೈತರು ಬೆಳೆ ನಷ್ಟದಿಂದ ವಿಮಾ ಪರಿಹಾರ ಕೋರಿ ಸಲ್ಲಿಸಿರುವ ಕ್ಲೇಮುಗಳಿಗೆ ವಿಮಾ ಕಂಪೆನಿಯು ಆಕ್ಷೇಪಣೆ ಹಾಕಿರುವುದು […]