ಸಾಮೂಹಿಕ ಸರಳ ವಿವಾಹವಾದವರಿಗೆ ಸಹಾಯಧನ

ಉಡುಪಿ, ಮೇ 28: ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದೆ. ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲಾ 50,000 ರೂ. ಗಳನ್ನು ಸರ್ಕಾರದಿಂದ ನೀಡಲಾಗುವುದು. ಈ ಸಂಬಂಧ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ […]

ಅಂತರ್ ಜಾತಿ ವಿವಾಹಕ್ಕೆ ಸಹಾಯಧನ

ಉಡುಪಿ, ಮೇ 28: 2019-20 ನೇ ಸಾಲಿಗೆ ಪರಿಶಿಷ್ಟ ಜಾತಿಯ ಯುವಕ/  ಯುವತಿಯರು ಪರಿಶಿಷ್ಟ ಜಾತಿಯ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದ್ದು, ಸದರಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ತಲಾ 2 ಲಕ್ಷ ರೂ. ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಸಂಬಂಧ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಇಲಾಖಾ ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ […]

ಮರು ಮದುವೆಯಾಗುವ ಪ.ಜಾತಿಯ ವಿಧವೆಯರಿಗೆ ಪ್ರೋತ್ಸಾಹ ಧನ

ಉಡುಪಿ, ಮೇ 28: ಪರಿಶಿಷ್ಟ ಜಾತಿಯವರಲ್ಲಿ ಮರು ಮದುವೆಯಾಗುವ ವಿಧವೆಯರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ತಲಾ 3 ಲಕ್ಷ ರೂ.ಗಳನ್ನು ಸರ್ಕಾರದಿಂದ ನೀಡಲಾಗುತ್ತಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಇಲಾಖಾ ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ, ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ […]

ಏಕಲವ್ಯ/ ಜೀವಮಾನ ಸಾಧನೆ ಹಾಗೂ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ, ಮೇ 28: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿ ವರ್ಷ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಕರ್ನಾಟಕದಿಂದ ಆಯ್ಕೆಯಾಗಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರತೀವರ್ಷ ಏಕಲವ್ಯ ಪ್ರಶಸ್ತಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ / ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಜೀವನ ಪರ್ಯಂತ ಸಾಧನೆ ಮಾಡಿದಂತಹ ಹಿರಿಯ ತರಬೇತುದಾರರಿಗೆ ಕ್ರೀಡಾ ಕ್ಷೇತ್ರದಲ್ಲಿ ಜೀವನ ಪರ್ಯಂತ ಸಾಧನೆ ಪ್ರಶಸ್ತಿ ಮತ್ತು ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ […]

ತರಕಾರಿ ಬೀಜಗಳ ಮಿನಿಕಿಟ್ ವಿತರಣೆ

ಉಡುಪಿ, ಮೇ 28: ಉಡುಪಿ ತಾಲೂಕಿನ ರೈತರಿಗೆ ತರಕಾರಿ ಬೆಳೆಗಳ ಪ್ರೋತ್ಸಾಹಕ್ಕಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಕೃಷಿಭಾಗ್ಯ ಯೋಜನೆಯಡಿಯಲ್ಲಿ ತರಕಾರಿ ಬೀಜಗಳ ಮಿನಿಕಿಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಡೆ, ಬೀನ್ಸ್, ಮುಳ್ಳು ಸೌತೆ, ಸೋರೆ ಕಾಯಿ ಹಾಗೂ ಹೀರೆ ಕಾಯಿಯನ್ನೊಳಗೊಂಡ ತರಕಾರಿ ಬೀಜಗಳ ಮಿನಿಕಿಟ್‍ನ್ನು ವಿತರಿಸಲಾಗುವುದು. ಆಸಕ್ತ ರೈತರು ಪಹಣಿ/ ಆರ್.ಟಿ.ಸಿ ಯ ಪ್ರತಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಪಡಿತರ ಚೀಟಿಯ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ […]