ಕುಂದಾಪುರ: ಸಾಲದ ಹಣಕ್ಕಾಗಿ ಕೊಲೆ ಯತ್ನ: ಆರೋಪ ಸಾಭೀತು

ಕುಂದಾಪುರ: ಸಾಲದ ಹಣದ ವಿಚಾರದಲ್ಲಿ ಕಾರ್ಮಿಕರ ಕೋಣೆಯಲ್ಲಿ ವ್ಯಕ್ತಿಯೋರ್ವ ಕತ್ತಿಯಿಂದ ಇನ್ನೋರ್ವನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಬಗ್ಗೆ ಅಪರಾಧ ಸಾಭೀತಾಗಿದ್ದು ಕುಂದಾಪುರದಲ್ಲಿನ ಹೆಚ್ಚುವರಿ ಜಿಲ್ಲ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಈ ಬಗ್ಗೆ ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಮಾಣವನ್ನು ಜೂ.೧೧ ರಂದು ಪ್ರಕಟಿಸುವುದಾಗಿ ಘೋಷಿಸಿದ್ದಾರೆ. ೨೦೧೬ ಜುಲೈ ೧೦ ರಂದು ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ವೆ ಗ್ರಾಮದ ಸೂರ್ಗೋಳಿ ಜಲ್ಲಿ ಕ್ರಷರ್ ಲೇಬರ್ ರೂಂನಲ್ಲಿ ಈ ಘಟನೆ ನಡೆದಿತ್ತು. ಅಲ್ಲಿನ ಕಾರ್ಮಿಕ ರಾಜಕುಮಾರ್ […]

ಕುಂದಾಪುರ:ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಸ್ವರ್ಣೋದ್ಯಮಿಗಳ ದರೋಡೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ

ಕುಂದಾಪುರ: ಕಳೆದ ನಾಲ್ಕೂವರೆ ವರ್ಷಗಳ ಹಿಂದೆ ಬೈಂದೂರು ಸಮೀಪದ ನಡೆದ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಸ್ವರ್ಣೋದ್ಯಮಿಗಳ ದರೋಡೆ ಪ್ರಕರಣದ ಐವರು ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ಕುಂದಾಪುರದ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲದ ನ್ಯಾಯಾಧೀಶರಾದ ಪ್ರಕಾಶ ಖಂಡೇರಿ ಅವರು ಸೋಮವಾರ ತೀರ್ಪು ಪ್ರಕಟಿಸಿದ್ದು ಶಿಕ್ಷೆ ಪ್ರಮಾಣವನ್ನು ಜೂ. 7ಕ್ಕೆ ಪ್ರಕಟಿಸುವುದಾಗಿ ಘೋಷಿಸಿದ್ದಾರೆ.ಕುಖ್ಯಾತ ದರೋಡೆಕೋರ ರವಿ ಜತ್ತನ್, ಶಿವ ಪ್ರಕಾಶ್‌, ಚಂದ್ರಹಾಸ, ಪ್ರದೀಪ ಪೂಜಾರಿ ಹಾಗೂ ದುರ್ಗಾಪ್ರಸಾದ್‌ ಎನ್ನುವರ ಮೇಲಿನ ಆರೋಪಣೆಗಳು ಸಾಭೀತಾಗಿದೆ.2014ರ ಅ.7ರಂದು ಬೈಂದೂರು ತಾಲೂಕು ಉಪ್ಪುಂದ […]

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಉಡುಪಿ ಜಿಲ್ಲೆಯಲ್ಲಿ ಲೋಕ ಅದಾಲತ್

 ಉಡುಪಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ, ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಆಯೋಜಿಸಲಾಗಿದೆ.      ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.      ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ […]

ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮಣಿಪಾಲ, ಉಡುಪಿ (ಐ.ಟಿ.ಐ) ಸಂಸ್ಥೆಯಲ್ಲಿ 2019 ನೇ ಸಾಲಿನ ಪ್ರವೇಶಕ್ಕಾಗಿ ವಿವಿಧ ವೃತ್ತಿಗಳಲ್ಲಿ ಪ್ರವೇಶ ಬಯಸುವ ಎಸ್.ಎಸ್.ಎಲ್.ಸಿ / 10 ನೇ ತರಗತಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.      ಆಸಕ್ತ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್  ಮೂಲಕ ಆನ್‍ಲೈನ್‍ನಲ್ಲಿ ಅಥವಾ ಮಣಿಪಾಲದ ಪ್ರಗತಿನಗರದಲ್ಲಿರುವ ಐ.ಟಿ.ಐ ಕಚೇರಿ ಸಂಸ್ಥೆಗೆ ಖುದ್ದಾಗಿ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಬಹುದಾಗಿದೆ.    ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 15. ಹೆಚ್ಚಿನ ಮಾಹಿತಿಗಾಗಿ […]

ಅಡಿಕೆ, ಕಾಳುಮೆಣಸು ಬೆಳೆಗಳಿಗೆ ವಿಮಾ ಯೋಜನೆ ಲಭ್ಯ

ಉಡುಪಿ :2019-20 ನೇ ಸಾಲಿನ ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ಉಡುಪಿ ಜಿಲ್ಲೆಗೆ ಒಳಪಡಿಸಲಾಗಿರುವ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ಹಾಗೂ ಬೆಳೆ ಸಾಲ ಪಡೆಯದೇ ಇರುವ ರೈತರಿಗೆ ಐಚ್ಛಿಕವಾಗಿ ವಿಮೆಗೆ ಒಳಪಡಿಸುವ ಸಲುವಾಗಿ, ಜಿಲ್ಲೆಯಲ್ಲಿ ಅಧಿಸೂಚಿಸಲ್ಪಟ್ಟ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ವಿಮಾ ಮೊತ್ತವನ್ನು ನೀಡುವ ಸಲುವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.      ಅಡಿಕೆ ಬೆಳೆಗೆ 154 ಗ್ರಾಮ […]