ಮಂಗಳೂರು: ಗ್ರಾಮ ವಾಸ್ತವ್ಯ ಮೂಲಕ ಕುಮಾರಸ್ವಾಮಿ ಶೂನ್ಯ ಸಾಧನೆ: ಕೋಟ

ಮಂಗಳೂರು, ಜೂ.25: ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ 1.20 ಕೋಟಿ ಖರ್ಚು ಮಾಡಿ, ಗ್ರಾಮ ವಾಸ್ತವ್ಯದ ಕಲ್ಪನೆ ಅನುಷ್ಠಾನ ಮಾಡುವ ಮೂಲಕ ಶೂನ್ಯ ಸಾಧನೆ ಮಾಡಿದ್ದಾರೆ ಎಂದು ವಿಧಾನ ಪರಿಷತ್ ನಾಯಕ ಕೋಟ ಶ್ರೀನಿವಾಸ ಪೂಜಾರಿ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಇಂದಿನ ಗ್ರಾಮ ವಾಸ್ತವ್ಯಕ್ಕೂ ಮುಂಚೆ, 2006ರಲ್ಲಿ ಗ್ರಾಮ ವಾಸ್ತವ್ಯ ಮಾಡಿದಾಗ ಆ ಗ್ರಾಮದ ನೀರಿನ ಸಮಸ್ಯೆ, ಬಡವರ ಕಲ್ಯಾಣ, ಶಿಕ್ಷಣ ಎಷ್ಟು ಪ್ರಗತಿಯಾಗಿದೆಯೇ ಎಂಬುದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಗ್ರಾಮ ವಾಸ್ತವ್ಯ […]
ವಸತಿ ಯೋಜನೆಯಡಿಯಲ್ಲಿ ಮನೆ ನಿರ್ಮಿಸಲು ಸಹಾಯಧನ- ಅರ್ಜಿ ಆಹ್ವಾನ

ಉಡುಪಿ :ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವ ವಸತಿ ರಹಿತ ಕುಟುಂಬಗಳಿಗೆ ಸರ್ಕಾರದ ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಹ ಕುಟುಂಬಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ 2018-19 ನೇ ಸಾಲಿಗೆ 19 ಮತ್ತು 2019-20 ನೇ ಸಾಲಿಗೆ 9 ಮನೆಗಳ ಗುರಿ ನಿಗಧಿಪಡಿಸಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿಯಲ್ಲಿ 2019-20 ನೇ ಸಾಲಿಗೆ 10 ಮನೆಗಳ […]
ಸಾರ್ವಜನಿಕರಿಗೆ ಸರಿಯಾಗಿ ಲಭಿಸದ ಆಧಾರ್; ಜಿ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ

ಉಡುಪಿ, ಜೂ.25: ಆಧಾರ್ ಕಾರ್ಡ್ ಸೇವೆ ಸಾರ್ವಜನಿಕರಿಗೆ ಸರಿಯಾಗಿ ಸಿಗದೇ ತೀವ್ರ ಸಮಸ್ಯೆ ಉಂಟಾಗಿದೆ ಎಂದು ಜಿ.ಪಂ. ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಜಿ.ಪಂ.ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿ.ಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ 16ನೇ ಜಿಲ್ಲಾ ಪಂ. ಸಾಮಾನ್ಯ ಸಭೆಯಲ್ಲಿ ಆಧಾರ್ಕಾರ್ಡ್ ಸಮಸ್ಯೆ ಕುರಿತು ಚರ್ಚೆ ನಡೆಯಿತು. ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿ ಸಾಫ್ಟವೇರ್ ಸಮಸ್ಯೆ ಉಂಟಾಗಿದೆ ಎನ್ನುವ ಕಾರಣ ನೀಡಿದ್ದು, ಆಧಾರ್ ಸೇವೆ ಸ್ಥಗಿತಗೊಂಡಿದೆ. ತಾಲೂಕು ಕಚೇರಿ, ಅಂಚೆ ಕಚೇರಿಯಲ್ಲಿಯೂ ಸರಿಯಾದ ಸೇವೆ […]
ಉಡುಪಿ ಸೆನ್ ಅಪರಾಧ ಪೊಲೀಸರ ಕಾರ್ಯಾಚರಣೆ- 5 ಕಿಲೋ ಗಾಂಜಾ ವಶ, ಆರೋಪಿ ಬಂಧನ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಷಾ ಜೇಮ್ಸ್ ಅವರ ನಿರ್ದೇಶನದಂತೆ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಅವರ ಮಾರ್ಗದರ್ಶನದಲ್ಲಿ, ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣಾ ನಿರೀಕ್ಷಕ ಸೀತಾರಾಮ ಮತ್ತು ಸಿಬ್ಬಂದಿಯವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ , ಮಂಗಳವಾರ , ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ, ವಿದ್ಯಾರತ್ನ ಎನ್ಕ್ಲೇವ್ ಅಪಾರ್ಟ್ಮೆಂಟ್ ಬಳಿ, ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಪ್ರಖರ್ ಶ್ರೀ ವಾಸ್ತವ್ ಎಂಬಾತನನ್ನು ದಸ್ತಗಿರಿಗೊಳಿಸಿ, ಈತನಿಂದ […]
ಸಿದ್ದಕಟ್ಟೆ ಪ.ಪೂ.ಕಾಲೇಜು:ವಿದ್ಯಾರ್ಥಿ ಸಂಘ ಉದ್ಘಾಟನೆ

ಸಿದ್ದಕಟ್ಟೆ: ಸ.ಪ.ಪೂ ಕಾಲೇಜು ಸಿದ್ಧಕಟ್ಟೆ ಇಲ್ಲಿನ 2019-20 ನೇ ಸಾಲಿನ ವಿದ್ಯಾರ್ಥಿ ಸಂಘ, NSS, ರೇಂಜರ್ಸ್, ರೋವರ್ಸ್ ಘಟಕ, ಮತದಾರ ಸಾಕ್ಷರತಾ ಕ್ಲಬ್ ಗಳ ಉದ್ಘಾಟನೆಯು ಜೂ. 22 ರಂದು ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಗಬೆಟ್ಟು ಕ್ಷೇತ್ರದ ತಾ.ಪಂ ಸದಸ್ಯ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಭಾಕರ ಪ್ರಭು, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ಮಾನವೀಯ ಸಂಬಂಧಗಳು, ಔದ್ಯೋಗಿಕ ಅವಕಾಶಗಳ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸ.ಪ್ರ.ದರ್ಜೆ ಕಾಲೇಜು ವಾಮದಪದವು ಇಲ್ಲಿನ ಪ್ರಾಂಶುಪಾಲ ಪ್ರೊ.ಹರಿಪ್ರಸಾದ್ ಶೆಟ್ಟಿ ವಿದ್ಯಾರ್ಥಿಗಳಿಗೆ […]