ಬಿಜೆಪಿ ಸಂಘಟನಾ ಪ್ರ.ಕಾರ್ಯದರ್ಶಿಯಾಗಿ ಬಿ.ಎಲ್. ಸಂತೋಷ್ ನೇಮಕ

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಬಳಿಕ ಎರಡನೇ ಉನ್ನತ ಸ್ಥಾನವೆಂದು ಗುರುತಿಸಲ್ಪಟ್ಟಿರುವ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಯಾಗಿ ಉಡುಪಿ ಜಿಲ್ಲೆಯ ಬಿ.ಎಲ್. ಸಂತೋಷ್ ಅವರು ನೇಮಕವಾಗಿದ್ದಾರೆ. ಸಂತೋಷ್ ಅವರು ಈ ಹುದ್ದೆ ಅಲಂಕರಿಸಿದ ಮೊದಲ ಕನ್ನಡಿಗರಾಗಿದ್ದಾರೆ. ರಾಷ್ಟ್ರೀಯ ಸಂಘಟನಾ ಜಂಟೀ ಪ್ರಧಾನ ಕಾರ್ಯರ್ಶಿಯಾಗಿದ್ದ ಸಂತೋಷ್ ಅವರನ್ನು ಸಂಘಟನ ಪ್ರಧಾನ ಕಾರ್ಯದರ್ಶಿ ಯನ್ನಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆದೇಶ ಹೊರಡಿಸಿದ್ದಾರೆ. ಉಡುಪಿಯ ಹಿರಿಯಡ್ಕ ದವರಾದ ಸಂತೋಷ್, ಆರ್ ಎಸ್ ಎಸ್ […]
ಅಕ್ರಮ ಚಟುವಟಿಕೆಗಳಲ್ಲಿ ಬಾಗಿಯಾದ್ದಲ್ಲಿ ಕಠಿಣ ಕ್ರಮ : ದನಗಳ್ಳರಿಗೆ ಪೊಲೀಸ್ ಅಧಿಕ್ಷಕ ಕುಮಾರ್ ಚಂದ್ರ ಖಡಕ್ ವಾರ್ನಿಂಗ್

ಕಾರ್ಕಳ :ಕಾನೂನು ಪ್ರಕಾರ ಮಾರ್ಯದೆಯಿಂದ ಬದುಕಿ ಅದನ್ನು ಬಿಟ್ಟು ಕಾನೂನು ಬಾಹಿರವಾಗಿರುವ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಬಾಗಿಯಾದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕುಮಾರ್ ಚಂದ್ರ ದನಗಳ್ಳರಿಗೆ ಎಚ್ಚರಿಕೆ ನೀಡಿದ್ದಾರೆಅವರು ಸೋಮವಾರ ಕಾರ್ಕಳ ತಾಲೂಕು ಎಎಸ್ ಪಿ ಕಚೇರಿಯಲ್ಲಿ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಏಳು ಠಾಣೆಯಲ್ಲಿ ದನಗಳ್ಳ ಪ್ರಕರಣದ ಅರೋಪಿಗಳಿಗೆ ಪೇರೆಡ್ ನಡೆಸಿ ಕಾಸ್ಲ್ ತೆಗೆದು ಕೊಂಡಿದ್ದಾರೆಕಾರ್ಕಳ ನಗರ ,ಕಾರ್ಕಳ ಗ್ರಾಮಂತರ, ಪಡುಬಿದ್ರೆ, ಕಾಪು, ಶಿರ್ವ ,ಹೆಬ್ರಿ ಅಜೆಕಾರು, ಠಾಣೆಯಲ್ಲಿ ಈ […]
ಉಡುಪಿ: ಆರೋಗ್ಯ ನಿರೀಕ್ಷಕರ ಮೇಲೆ ನಗರಸಭೆ ಸದಸ್ಯನಿಂದ ಹಲ್ಲೆ

ಉಡುಪಿ: ಉಡುಪಿ ನಗರಸಭೆ ಸದಸ್ಯರೊಬ್ಬರು ನಗರಸಭೆ ಆರೋಗ್ಯ ನಿರೀಕ್ಷಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆಸಿದೆ.ಆರೋಗ್ಯ ನಿರೀಕ್ಷಕ ಪ್ರಸನ್ನ ಕುಮಾರ್ ಹಲ್ಲೆಗೆ ಒಳಗಾದವರು. ಉಡುಪಿ ನಗರಸಭೆಯ ವಡಭಾಂಡೇಶ್ವರ ವಾರ್ಡ್ನ ಸದಸ್ಯ ಯೋಗೀಶ್ ಹಲ್ಲೆ ಮಾಡಿದವರು. ಹಲ್ಲೆಗೆ ಒಳಗಾಗಿರುವ ಆರೋಗ್ಯ ನಿರೀಕ್ಷಕರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಯ ತಿಳಿದ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆಸ್ಪತ್ರೆ ಬಳಿ ಜಮಾಯಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.ವಡಭಾಂಡೇಶ್ವರ ಪರಿಸರದಲ್ಲಿ ರಸ್ತೆಯ ಕಲ್ಲು ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ ಕಚೇರಿಗೆ ಮಂಗಳವಾರ ಬಂದ ಯೋಗೀಶ್ […]
ಉಡುಪಿ: ಆರೋಗ್ಯ ನಿರೀಕ್ಷಕರ ಮೇಲೆ ನಗರಸಭೆ ಸದಸ್ಯನಿಂದ ಹಲ್ಲೆ

ಉಡುಪಿ: ಉಡುಪಿ ನಗರಸಭೆ ಸದಸ್ಯರೊಬ್ಬರು ನಗರಸಭೆ ಆರೋಗ್ಯ ನಿರೀಕ್ಷಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆಸಿದೆ. ಆರೋಗ್ಯ ನಿರೀಕ್ಷಕ ಪ್ರಸನ್ನ ಕುಮಾರ್ ಹಲ್ಲೆಗೆ ಒಳಗಾದವರು. ಉಡುಪಿ ನಗರಸಭೆಯ ವಡಭಾಂಡೇಶ್ವರ ವಾರ್ಡ್ನ ಸದಸ್ಯ ಯೋಗೀಶ್ ಹಲ್ಲೆ ಮಾಡಿದವರು. ಹಲ್ಲೆಗೆ ಒಳಗಾಗಿರುವ ಆರೋಗ್ಯ ನಿರೀಕ್ಷಕರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಯ ತಿಳಿದ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆಸ್ಪತ್ರೆ ಬಳಿ ಜಮಾಯಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವಡಭಾಂಡೇಶ್ವರ ಪರಿಸರದಲ್ಲಿ ರಸ್ತೆಯ ಕಲ್ಲು ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ ಕಚೇರಿಗೆ […]