ಕೇಂದ್ರ ಮಾಜಿ ಸಚಿವ ಅರುಣ್​ ಜೇಟ್ಲಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ವಿಷಯ ತಿಳಿದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಹಿಂದೆ 2014ರ ನರೇಂದ್ರ ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು. ಆದ್ರೆ ಅನಾರೋಗ್ಯದ ಕಾರಣ  2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ […]

ಮನುಷ್ಯನ ಆಂತರಿಕ ತುಮುಲಗಳನ್ನು ಕಾವ್ಯ ಅಭಿವ್ಯಕ್ತಿಸುತ್ತದೆ: ಡಾ. ರಾಜಶೇಖರ್

ಉಡುಪಿ: ಮನುಷ್ಯನ ಆಂತರಿಕ ತುಮುಲಗಳನ್ನು ಕಾವ್ಯ ಅಭಿವ್ಯಕ್ತಿಸುತ್ತದೆ. ತನ್ನ ಓದಿನ ಬಳಿಕ ಮನಸ್ಸಿನಲ್ಲಿ ಕಾವ್ಯ ಹುಟ್ಟಿಸುವಂಥ ಕಾವ್ಯ ಅತ್ಯುತ್ತಮ ಎಂದು ಸಾಹಿತಿ ಡಾ. ರಾಜಶೇಖರ ಮಠಪತಿ ಹೇಳಿದರು. ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಅಲ್ಲಮನ ಗಜಲ್‌ಗಳು ಜೀವನಪರ ಕಾವ್ಯ. ಮನಸ್ಸಿನ ಏರಿಳಿತಗಳನ್ನು ಗಜಲ್‌ಗಳ ಸಾಲುಗಳಲ್ಲಿ ಹಿಡಿದಿಟ್ಟಿರುವುದು ಜಕಾಪುರೆಯವರ ವಿಶೇಷತೆ. ಕಾವ್ಯದ […]

ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆ ವಿರೋಧಿಸಿ ಪ್ರತಿಭಟನೆ 

ಉಡುಪಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆ–2018 ಅನ್ನು ಕೈಬಿಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕರು ಹೋರಾಟದ ಮೂಲಕ ಗಳಿಸಿದ 44 ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತಂದು, ಮಾಲೀಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಹೀಗೆ ತಿದ್ದುಪಡಿ ಮಾಡಲು ಹೊರಟಿರುವ ಕಾನೂನುಗಳಲ್ಲಿ ಕೋಟ್ಯಾಂತರ ಕಟ್ಟಡ ಕಾರ್ಮಿಕರು ನೋಂದಣಿಯಾಗಿರುವ ಮತ್ತು ಸೌಲಭ್ಯ […]

ಶ್ರೀ ಕೃಷ್ಣ ಮಠ:ವಿಶೇಷ ಪೂಜೆ

ಉಡುಪಿ:  ಶ್ರೀ ಕೃಷ್ಣ ಮಠದ ಮಧ್ವಾಂಗಣದಲ್ಲಿ, ಶ್ರೀವರಮಹಾಲಕ್ಷ್ಮಿ ವೃತದ ಪ್ರಯುಕ್ತ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಮಹಿಳೆಯರಿಂದ ಲಕ್ಷ್ಮಿ ಶೋಭಾನ ಪಾರಾಯಣದ ನಂತರ ವಿಶೇಷ ಪೂಜೆ ನಡೆಯಿತು