ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತ್ಯು

ಮಂಗಳೂರು: ನಿರಂತರ ಮಳೆಗೆ ಕಾಂಪೌಂಡ್‌ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಮಂಗಳೂರಿನ ಶಿವನಗರ ಕೊಡಕಲ್ ನಲ್ಲಿ ಭಾನುವಾರ ಸಂಭವಿಸಿದೆ. ಪಡೀಲ್‌ನ ಶಿವನಗರದ ನಿವಾಸಿ ರಾಮಣ್ಣ ಎಂಬುವವರ ಮಕ್ಕಳಾದ ವರ್ಷಿಣಿ ಹಾಗೂ ವೇದಾಂತಿ, ಮೃತಪಟ್ಟ ಮಕ್ಕಳು. ಮೂಲತಃ ಉಪ್ಪಿನಂಗಡಿಯವರಾದ ರಾಮಣ್ಣ ಕಣ್ಣೂರಿನ ಸೆರಾಮಿಕ್ ಫ್ಯಾಕ್ಟರಿಯೊಂದರಲ್ಲಿ ಕಳೆದ 15 ವರ್ಷಗಳಿಂದ ಕೆಲಸ ಮಾಡ್ತಿದ್ದರು. ಇತ್ತೀಚೆಗೆ ಪಡೀಲ್ ಗೆ ಬಂದು ವಾಸವಾಗಿದ್ದರು. ಮಂಗಳೂರು ನಗರದ ಕಪಿತಾನಿಯ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವರ್ಷಿಣಿ ಹಾಗೂ ಎರಡನೇ ತರಗತಿಯಲ್ಲಿ […]

ಬೈಕ್, ಕಾರು, ಟ್ಯಾಂಕರ್ ನಡುವೆ ಅಪಘಾತ: ಕಾರಿನೊಳಗಿದ್ದ ಯುವಕ ಗಂಭೀರ 

ಕುಂದಾಪುರ: ಕಾರು, ಬೈಕ್ ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಯುವಕನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆದಿತ್ಯವಾರ ರಾತ್ರಿ ಸಂಭವಿಸಿದೆ, ಹೆಮ್ಮಾಡಿಯ ದೇವಲ್ಕುಂದ ಕೂಕನಾಡು ನಿವಾಸಿ ವಿಜಯ್ ಶೆಟ್ಟಿ ಎಂಬವರ ಪುತ್ರ ಸಾತ್ವಿಕ್ ಶೆಟ್ಟಿ (21) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸಾತ್ವಿಕ್ ರಾತ್ರಿ ಕುಂದಾಪುರದಿಂದ […]

ಈ ದಿನದ ನಿಮ್ಮ ರಾಶಿಯಲ್ಲಿ ಏನೆಲ್ಲಾ ವಿಶೇಷವಿದೆ?:ಜೋತಿಷಿ ರಾಮಚಂದ್ರ ರಾವ್ ಕೊಟ್ಟ ರಾಶಿ ಭವಿಷ್ಯ

ಶ್ರೀ ಸಾಯಿ ವೈಷ್ಣವಿ ಜ್ಯೋತಿಷ್ಯ ಶಾಸ್ತ್ರಂ ಜ್ಯೋತಿಷ್ಯ ಪ್ರವೀಣ್ ::ರಾಮಚಂದ್ರ ರಾವ್ 9845307809 ಮೇಷ ರಾಶಿ : ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ. ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ಮನೆಯ ಕರ್ತವ್ಯಗಳನ್ನು ತಪ್ಪಿಸುವುದು ಮತ್ತು ಹಣಕ್ಕಾಗಿ ಪರಿತಪಿಸುವುದು ನಿಮ್ಮ ವೈವಾಹಿಕ ಜೀವನಕ್ಕೆ ಹಾನಿ ತರಬಹುದು ದಿನ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತದೆ; ಅದನ್ನು ಕೆಲಸದಲ್ಲಿ ಇಂದು ಕಳೆದುಕೊಳ್ಳಬೇಡಿ. ಯಾವುದಾದರೂ […]