ಇಂಜಿನಿಯರ್ ದಿನದ ಬಗ್ಗೆ ಶೋಭಾ ಬರೆದ ಸ್ಪೆಷಲ್ ಬರಹ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೊಂದು ಕಿವಿಮಾತು

  Engineers are persons who discover world by their pen and brain  ಈಗಷ್ಟೇ ಪಿ.ಯು.ಸಿ .ಮುಗಿಸಿ ಡಿಗ್ರಿ, ಅನ್ನೋ ಹೊಸ ಲೋಕಕ್ಕೆ ಕಾಲಿಡುವ ಮೊದಲು ಏನಾದರೂ ಸಾಧಿಸಬೇಕು, ಯಾವ ಕ್ಷೇತ್ರದಲ್ಲಿ ನಾವು ತೊಡಗಿಕೊಂಡರೆ ಒಳ್ಳೆಯದು ಎಂದು ಸಾವಿರ ಪ್ರಶ್ನೆಗಳನ್ನು ಹೊತ್ತು ಈಗಷ್ಟೇ ಡಿಗ್ರಿ ಮೆಟ್ಟಿಲನ್ನು ಏರಿರುವ ಎಲ್ಲ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೂ ಹಾಗೂ ಇಂಜಿನಿಯರಿಂಗ್ ಎನ್ನುವ ಪದವಿಯನ್ನು ಮುಗಿಸಿ ತಮ್ಮ ತಮ್ಮ ಕನಸಿನ ಬೆನ್ನೇರಿ ಯಶಸ್ಸನ್ನು ಗಳಿಸಿರುವ ಹಾಗೂ ಗಳಿಸುತ್ತಿರುವ ಎಲ್ಲಾ ಇಂಜಿನಿಯರ್ ಗಳಿಗೂ […]

ನವದೆಹಲಿ: ಮಾಜಿ ಸಚಿವ ಡಿಕೆಶಿಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ. ಕೆ. ಶಿವಕುಮಾರ್  ಅವರು ಶನಿವಾರ ಮಧ್ಯಾಹ್ನ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ರಾಮ ಮನೋಹರ ಲೋಹಿಯಾ ಅಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ರಾತ್ರಿಯೂ ಡಿ. ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಸೆ.13 ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಶುಕ್ರವಾರ ನ್ಯಾಯಾಲಯದಲ್ಲಿ ಆರೋಗ್ಯದ ಸಮಸ್ಯೆಯ ಕಾರಣ ಡಿ.ಕೆ.ಶಿವಕುಮಾರ್‌ ಜಾಮೀನು ಯಾಚಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ನೀಡಲು ಒಪ್ಪದಿದ್ದರೂ ಡಿ.ಕೆ.ಶಿವಕುಮಾರ್‌ ಆರೋಗ್ಯ ಬಗ್ಗೆ ಮುತುವರ್ಜಿ ವಹಿಸುವಂತೆ ಸೂಚಿಸಿತು. ಸೆ.17 ರವರೆಗೆ ನಾಲ್ಕು […]

ಮಂಗಳೂರು: ಕರಾವಳಿ ಕಾಲೇಜಿನಲ್ಲಿ ಸಂಭ್ರಮದ ಓಣಂ ಆಚರಣೆ

ಮಂಗಳೂರು: ಭಾವೈಕ್ಯ, ಸ್ಫೂರ್ತಿ, ಸಂಭ್ರಮದ ಪ್ರತೀಕವಾದ ದಕ್ಷಿಣ ಭಾರತದ ಕೇರಳದಲ್ಲಿ ಆಚರಿಸಲ್ಪಡುವ ಅತಿದೊಡ್ಡ ಹಬ್ಬ ಓಣಂ.  ಈ‌ ಹಬ್ಬವನ್ನು ಮಂಗಳೂರಿನ ಕರಾವಳಿ ಕಾಲೇಜಿನಲ್ಲಿ ಶನಿವಾರ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಸಂಭ್ರಮದಿಂದ ಆಚರಿಸಿದರು. ಬಣ್ಣ ಬಣ್ಣದ ಹೂವುಗಳೊಂದಿಗೆ ವಿದ್ಯಾರ್ಥಿಗಳ ಚಿಟ್ ಚಾಟ್. ಹಬ್ಬದ ಸಂಭ್ರಮಕ್ಕೆ ನೃತ್ಯದ ಸಾಥ್. ಕೇರಳದ ಸಂಸ್ಕೃತಿ ಕಳಕಳಿ, ಚೆಂಡುವಾದನ, ಕರಾವಳಿ ಹುಲಿ ವೇಷದ ಜತೆಗೆ ಮಲಯಾಳಿಗರು ತಮ್ಮ ಸಂಸ್ಕೃತಿಯ ದಿರಿಸು ಧರಿಸಿ ಭಾವೈಕ್ಯ, ಸ್ಫೂರ್ತಿ, ಸಂಭ್ರಮದ ಪ್ರತೀಕವಾಗಿ ಕಾಲೇಜು  ರಂಜಿಸುತ್ತಿತ್ತು. ಪ್ರಮುಖವಾಗಿ ಕೇರಳ ರಾಜ್ಯದಲ್ಲಿ […]

ಬಂಟ್ವಾಳ: ಪರಂಬೋಕು ಜಾಗದಲ್ಲಿದ್ದ ಅಕ್ರಮ‌ ಮನೆಗಳ ತೆರವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ‌ ಪಾಣೆಮಂಗಳೂರು ಹೋಬಳಿಯ ನೇತ್ರಾವತಿ ನದಿ ಕಿನಾರೆಯ ಪರಂಬೋಕು ಜಾಗದಲ್ಲಿದ್ದ ಅಕ್ರಮ ಮನೆಗಳನ್ನು ಶನಿವಾರ ತೆರವು ಮಾಡಲಾಯಿತು. ಬಂಟ್ವಾಳ ಪುರಸಭಾ ವ್ಯಾಪ್ತಿಗೊಳಪಟ್ಟ ಕಂದಾಯ ಇಲಾಖೆಯ ಸುಮಾರು 2 ಎಕರೆ ಜಾಗದಲ್ಲಿದ್ದ ಸುಮಾರು 14 ಮನೆಗಳನ್ನು ತೆರವುಗೊಳಿಸಲಾಯ್ತು. ತಹಶೀಲ್ದಾರ್ ರಶ್ಮಿ ನೇತೃತ್ವದ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪುರಸಭಾ ಮುಖ್ಯಾಧಿಕಾರಿ ನೇತೃತ್ವದ ಪುರಸಭಾ ಅಧಿಕಾರಿಗಳ ತಂಡ ಪೊಲೀಸ್ ಬಂದೋಬಸ್ತ್ ನಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಮೂರು ಜೆಸಿಬಿ ಮೂಲಕ ಅನಧಿಕೃತ ಕಟ್ಟಡಗಳನ್ನು […]