ಪ್ರಧಾನಿ ಮೋದಿ ‘ಫಾದರ್ ಆಫ್ ಇಂಡಿಯಾ’ ಇದ್ದಹಾಗೆ: ಟ್ರಂಪ್!

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಫಾದರ್ ಆಫ್ ಇಂಡಿಯಾ’ ಎಂದಿದ್ದು, ಭಾರತವನ್ನು ಒಗ್ಗಟ್ಟಿನ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ಮೋದಿ, ತಂದೆಯ ಸ್ಥಾನದಲ್ಲಿ ನಿಂತು ಭಾರತವನ್ನು ಪೋಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಭಾರತದ ಅನೇಕ ಭಿನ್ನಾಭಿಪ್ರಾಯಗಳ ಗೂಡಾಗಿದ್ದು, ಪರಸ್ಪರ ಅಪನಂಬಿಕೆ ಹಾಗೂ ಗೊಂದಲ ಮನೆ ಮಾಡಿತ್ತು. ಆದರೆ ಮೋದಿ ತಂದೆಯ ಸ್ಥಾನದಲ್ಲಿ ನಿಂತು ದೇಶವನ್ನು ಒಗ್ಗೂಡಿಸಿದ್ದಾರೆ. ಮೋದಿ ಅವರ ಕೈಯಲ್ಲಿ ಭಾರತ ಸುರಕ್ಷಿತವಾಗಿದ್ದು, ಭವಿಷ್ಯದತ್ತ ಅತ್ಯಂತ ವೇಗವಾಗಿ ಮುನ್ನುಗ್ಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ […]

ಬಾಕ್ಸಿಂಗ್: ಒಂದೇ ಏಟಿಗೆ ಕುಸಿದು ಬಿದ್ದು ಬಾಕ್ಸರ್ ಸಾವು

ನವದೆಹಲಿ: ಬಾಕ್ಸರ್ ಒಬ್ಬ ಕಾದು ಹೊಡೆದ ಒಂದೇ ಒಂದು ಪವರ್ ಪಂಚ್‌ಗೆ ಎದುರಾಳಿ ಸಾವನ್ನಪ್ಪಿರುವ ಭಯಾನಕ ಘಟನೆ ನಡೆದಿದೆ. ಇದರೊಂದಿಗೆ ಬಾಕ್ಸಿಂಗ್ ರಿಂಗ್ ನಲ್ಲಿ ಬಲಿಯಾದ ಮೂರನೇ ಬಾಕ್ಸರ್ ಎಂದಾಗಿದೆ. ಬಾಕ್ಸಿಂಗ್ ರಿಂಗ್ ನಲ್ಲಿ ಅರ್ದಿತ್ ಮುರ್ಜಾ ಮತ್ತು ಬಲ್ಗೇರಿಯಾದ ಬಾಕ್ಸರ್ ಬೋರಿಸ್ ನಡುವೆ ರೋಚಕ ಕಾದಾಟ ನಡೆದಿತ್ತು. ಎದುರಾಳಿ ಸ್ವಲ್ಪ ವೀಕ್ ಆಗಿದ್ದನ್ನು ಕಂಡ ಮುರ್ಜಾ ಬೋರಿಸ್ ಫೆದರ್ ವೈಟ್ ಗೆ ಬಲವಾದ ಪಂಚ್ ನೀಡಿದ್ದಾರೆ. ಬೋರಿಸ್ ವೃತ್ತಿಪರ ಬಾಕ್ಸರ್ ಅಲ್ಲದಿದ್ದರು ತನ್ನ ಸೋದರ ಸಂಬಂಧಿಯ […]

ಜನಮೆಚ್ಚಿದ ನಾಯಕರು ಮೋದಿ ನಂ.1, ಧೋನಿ ನಂ.2 

ನವದೆಹಲಿ: ವಿಶ್ವ ನಾಯಕರ ಪೈಕಿ ಜನಮೆಚ್ಚಿನ ನಾಯಕರು ಯಾರು ಅನ್ನೋ ಕುತೂಹಲಕ್ಕೆ ಉತ್ತರ ದೊರೆತಿದೆ. ಯುಗೌ ಸಂಸ್ಥೆ 41 ದೇಶದ 42,000 ಮಂದಿಯನ್ನು ಸಂಪರ್ಕಿಸಿ ಸಮೀಕ್ಷೆ ನಡೆಸಿದ್ದು, ಫಲಿತಾಂಶ ಹೊರಬಿದ್ದಿದೆ. ಭಾರತೀಯರ ಪೈಕಿ ಪ್ರಧಾನಿ ನರೇಂದ್ರ ಮೋದಿ ಮೊದಲ ಸ್ಥಾನ ಪಡೆದಿದ್ದರೆ, ಎಂ.ಎಸ್.ಧೋನಿ 2ನೇ ಸ್ಥಾನ ಪಡೆದಿದ್ದಾರೆ. ಭಾರತದ ಜನಮೆಚ್ಚಿದ ನಾಯಕರ ಪೈಕಿ ನರೇಂದ್ರ ಮೋದಿ ಮೋದಿ 15.66% ಮತಗಳನ್ನು ಪಡೆದಿದ್ದಾರೆ. ವಿಶ್ವದ ಜನ ಮೆಚ್ಚಿದ ಪುರುಷ ಸೆಲೆಬ್ರೆಟಿ ಪೈಕಿ ಉದ್ಯಮಿ ಬಿಲ್‌ಗೇಟ್ಸ್ ಮೊದಲ ಸ್ಥಾನದಲ್ಲಿದ್ದರೆ, ಮಹಿಳಾ […]

ಕನ್ನಂಗಾರ್ ಜುಮಾ ಮಸೀದಿಯ ಆಡಳಿತ ಕಮಿಟಿಯಿಂದ ಸಮುದಾಯ ಭವನ ದುರುಪಯೋಗ: ಕೆ.ಅಬ್ದುಲ್ ರೆಹಮಾನ್

ಉಡುಪಿ: ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಇಲಾಖೆಯ ಮೂಲಕ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಮುದಾಯ ಭವನವನ್ನು ಕನ್ನಂಗಾರ್ ಜುಮಾ ಮಸೀದಿಯ ಆಡಳಿತ ಕಮಿಟಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಜಿಲ್ಲಾ ವಕ್ಪ್ ಸಲಹಾ ಸಮಿತಿಯ ಸದಸ್ಯ ಕೆ.ಅಬ್ದುಲ್ ರೆಹಮಾನ್ ಆರೋಪಿಸಿದ್ದಾರೆ. ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಸೀದಿಯ ಮುಂಭಾಗ ನಿರ್ಮಿಸಲಾಗಿರುವ ಸಮುದಾಯ ಭವನವನ್ನು ಆಡಿಟೋರಿಯಂ ಎಂದು ಮಾಡಿ ಸಮಾರಂಭಗಳಿಗೆ ತಲಾ ರೂ. 30,000 ರಿಂದ 50,000 ಪಡೆಯಲಾಗುತ್ತಿದೆ. ಹಣ ಪಡೆದಿದ್ದಕ್ಕೆ ಅನಧಿಕೃತ ರಶೀದಿ ನೀಡಲಾಗುತ್ತಿದೆ ಎಂದು […]

ಉಡುಪಿ ಜಿಲ್ಲೆ: ಎಸಿಬಿ ಯಿಂದ ಅಹವಾಲು ಸ್ವೀಕಾರ

ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಸೆಪ್ಟಂಬರ್ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಸೆಪ್ಟಂಬರ್ 30 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಇದ್ದು, […]