ಗಂಗೊಳ್ಳಿಯ ನಿನಾದ ಸಂಸ್ಥೆ: ಭಜನಾ ಕಾರ್ಯಕ್ರಮ

ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ಜ್ಞಾನಗಂಗಾ ಕಾರ್ಯಕ್ರಮದ ವಿದ್ಯಾರ್ಥಿಗಳು ನಿನಾದ ಸಂಸ್ಥೆಯ ನೇತೃತ್ವದಲ್ಲಿ ಸಿದ್ಧಾಪುರದ ಶ್ರೀ ದುರ್ಗಾ ಹೊನ್ನಮ್ಮ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಭಜನಾ ಸೇವೆ ಸಮರ್ಪಿಸಿದರು. ದೇವಸ್ಥಾನದ ಆಡಳಿತ ಧರ್ಮದರ್ಶಿ ಜಿ.ಸುಧೀರ ಜೆ.ನಾಯಕ್ ಮುಂಬೈ ಮತ್ತು ದೇವಳದ ಅರ್ಚಕ ಎಂ.ಸುರೇಂದ್ರ ಭಟ್ ಇದ್ದರು.
ಉಡುಪಿ “ಡೆನಿಮ್ ಹಾಟ್’ ಪ್ರೀಮಿಯಂ ಮೆನ್ಸ್ ವೇರ್ ನಲ್ಲಿ ಈ ದೀಪಾವಳಿಗೆ ಕಾದಿದೆ ಭರ್ಜರಿ ಆಫರ್: ಈಗಲೇ ಶಾಪಿಂಗ್ ಪ್ಲಾನ್ ಮಾಡಿ

ಉಡುಪಿ: ಈ ಸಲದ ದೀಪಾವಳಿಗೊಂದು ಚೆಂದದ ಬಟ್ಟೆ ಖರೀದಿಸಬೇಕು ಎಂದು ಉಡುಪಿ ನಗರದ ಜನರು ಯೋಚಿಸುತ್ತಿರಬಹುದು. ಇಲ್ಲಿದೆ ನೋಡಿ ನಿಮ್ಮ ಬಟ್ಟೆ ಶಾಪಿಂಗ್ ಗೊಂದು ಹೇಳಿಮಾಡಿಸಿದ ಅಡ್ಡಾ. ಯಸ್ ನಗರದ ಹಳೆ ಪೋಸ್ಟ್ ಆಫೀಸ್ ರಸ್ತೆಯ ಕೊಳದ ಪೇಟೆ ಸಾಯಿ ಹರ್ಷ ಸ್ಕ್ವಾರ್ ಕಟ್ಟಡದಲ್ಲಿರುವ ‘ಡೆನಿಮ್ ಹಾಟ್’ ಪ್ರೀಮಿಯಂ ಮೆನ್ಸ್ ವೇರ್ ಶೋರೂಮ್ ನಿಮ್ಮ ಶಾಪಿಂಗ್ ಆಸೆಯನ್ನು ಪೂರೈಸಿ ಭರ್ಜರಿ ಬಟ್ಟೆಗಳನ್ನು ನಿಮಗೆ ನೀಡಲಿದೆ. ಕಡಿಮೆ ಬೆಲೆಗೆ ಗುಣಮಟ್ಟದ ಬಟ್ಟೆ ನೀಡುವಲ್ಲಿ ಈಗಾಗಲೇ ಈ ಸಂಸ್ಥೆ ಎಲ್ಲರ […]
ಇಂದು ವಿಜಯದಶಮಿ, ನಿಮ್ಮ ರಾಶಿ ಭವಿಷ್ಯದಲ್ಲಿ ವಿಶೇಷವೇನು? ಪಂ.ವಾದಿರಾಜ ಭಟ್ ಹೇಳ್ತಾರೆ ನೋಡಿ

ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಇರಲಿ ಪರಿಹಾರ ಮತ್ತು ಮಾರ್ಗದರ್ಶನ ಪಂಡಿತ್:: ವಾದಿರಾಜ್ ಭಟ್ ನಂಬಿ ಕರೆಮಾಡಿ 9743666601 ಮೇಷ ರಾಶಿ : ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು ಎರಡು ಬಾರಿ ಯೋಚಿಸಿ. ಆಂತರಿಕ ಯೋಚನೆಗಳ ಕುರಿತು ಯೋಚನೆ ಮಾಡಲು ಈ ದಿನವನ್ನು ಬಳಸಿಕೊಳ್ಳಿ.ವಿವಾದಗಳಿಂದ ದೂರವಿರಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ 6 ಸಂಪರ್ಕಿಸಿ,9743666601 ವೃಷಭ ರಾಶಿ : ಯೋಗ ಮತ್ತು ಧ್ಯಾನ ನೀವು ಒಳ್ಳೆಯ ದೇಹರಚನೆ ಕಾಯ್ದುಕೊಳ್ಳಲು ಮತ್ತು […]