ಸ್ಯಾಕ್ಸೋಫೋನ್ ಗಾರುಡಿಗನಿಗೆ ಶ್ರದ್ಧಾಂಜಲಿ;  ಕದ್ರಿ ಗೋಪಾಲ್ ನಾಥ್ ನೈಜ ನಾದಯೋಗಿ: ಪ್ರೊ.ಅರವಿಂದ ಹೆಬ್ಬಾರ್

ಉಡುಪಿ: ಅಪೂರ್ವವಾದ ಕಲಾತಪಸ್ಸು, ಪ್ರಯೋಗಶೀಲತೆಗಳಿಂದ ಸ್ಯಾಕ್ಸೋಫೋನ್ ನಂಥಹ ಪಾಶ್ಚಾತ್ಯ ವಾದ್ಯಕ್ಕೆ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಅಳವಡಿಸಿ ಬಾಲಮುರಳೀಕೃಷ್ಣರಂಥಹ ನೂರಾರು ಮಹಾನ್ ಕಲಾವಿದರುಗಳನ್ನೇ ಬೆರಗುಗೊಳಿಸಿದ್ದು, ಮಾತ್ರವಲ್ಲದೇ ಜಾಗತಿಕವಾಗಿ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಕದ್ರಿ ಗೋಪಾಲನಾಥರು ನೈಜ ನಾದಯೋಗಿ ಎಂದು ಹಿರಿಯ ಸಂಗೀತ ತಜ್ಞ ಪ್ರೊ. ಅರವಿಂದ ಹೆಬ್ಬಾರ್ ಹೇಳಿದರು. ರಾಗಧನ ಉಡುಪಿ ಇದರ ವತಿಯಿಂದ ನಡೆದ ವಿದ್ವಾನ್ ಕದ್ರಿ ಗೋಪಾಲ್ ನಾಥ್ ನುಡಿನಮನ ಕಾರ್ಯಕ್ರಮದಲ್ಲಿ ಪ್ರೊ. ಹೆಬ್ಬಾರ್ ಕದ್ರಿಯವರ ಕಲಾ ಬದುಕು ಹಾಗೂ ಸಿದ್ಧಿ ಸಾಧನೆಯ ಬಗೆಗೆ ಮಾತನಾಡಿ […]

ಸ್ಯಾಕ್ಸೋಫೋನ್ ಗಾರುಡಿಗನಿಗೆ ಶ್ರದ್ಧಾಂಜಲಿ;  ಕದ್ರಿ ಗೋಪಾಲ್ ನಾಥ್ ನೈಜ ನಾದಯೋಗಿ: ಪ್ರೊ.ಅರವಿಂದ ಹೆಬ್ಬಾರ್

ಉಡುಪಿ: ಅಪೂರ್ವವಾದ ಕಲಾತಪಸ್ಸು, ಪ್ರಯೋಗಶೀಲತೆಗಳಿಂದ ಸ್ಯಾಕ್ಸೋಫೋನ್ ನಂಥಹ ಪಾಶ್ಚಾತ್ಯ ವಾದ್ಯಕ್ಕೆ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಅಳವಡಿಸಿ ಬಾಲಮುರಳೀಕೃಷ್ಣರಂಥಹ ನೂರಾರು ಮಹಾನ್ ಕಲಾವಿದರುಗಳನ್ನೇ ಬೆರಗುಗೊಳಿಸಿದ್ದು, ಮಾತ್ರವಲ್ಲದೇ ಜಾಗತಿಕವಾಗಿ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಕದ್ರಿ ಗೋಪಾಲನಾಥರು ನೈಜ ನಾದಯೋಗಿ ಎಂದು ಹಿರಿಯ ಸಂಗೀತಜ್ಞ ಪ್ರೊ. ಅರವಿಂದ ಹೆಬ್ಬಾರ್ ಹೇಳಿದರು. ರಾಗಧನ ಉಡುಪಿ ಇದರ ವತಿಯಿಂದ ನಡೆದ ವಿದ್ವಾನ್ ಕದ್ರಿ ಗೋಪಾಲ್ ನಾಥ್ ನುಡಿನಮನ ಕಾರ್ಯಕ್ರಮದಲ್ಲಿ ಪ್ರೊ. ಹೆಬ್ಬಾರ್ ಕದ್ರಿಯವರ ಕಲಾ ಬದುಕು ಹಾಗೂ ಸಿದ್ಧಿ ಸಾಧನೆಯ ಬಗೆಗೆ ಮಾತನಾಡಿ ನುಡಿನಮನ ಅರ್ಪಿಸಿದರು. […]

ಮಂಗಳೂರು: ನಗರದ ದಕ್ಷಿಣದಲ್ಲಿ ಒಂದೇ ದಿನ 72 ಕಡೆಗಳಲ್ಲಿ ದಾಖಲೆಯ ಗುದ್ದಲಿಪೂಜೆ: ಶಾಸಕ ಕಾಮತ್

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 72 ಕಡೆಗಳಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯ ಮುಖಂಡರು ನೆರವೇರಿಸಿದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಕಾಮತ್, ಲೋಕೋಪಯೋಗಿ ಇಲಾಖೆಯಿಂದ 6.29 ಕೋಟಿ ವೆಚ್ಚದಲ್ಲಿ ಒಟ್ಟು 28 ಕಾಮಗಾರಿಗಳು, ಸಾಮಾನ್ಯ ನಿಧಿ ಅನುದಾನದಡಿ 2.13 ಕೋಟಿ ವೆಚ್ಚದಲ್ಲಿ 24 ಕಾಮಗಾರಿಗಳು, ಮಳೆಹಾನಿಗೆ ಸಂಬಂಧಪಟ್ಟ ಕಾಮಗಾರಿಗಳು 1.19 ಕೋಟಿ ವೆಚ್ಚದಲ್ಲಿ ಹಾಗೂ ಕೈಗಾರಿಕಾ ವಲಯದ ಅಭಿವೃದ್ಧಿ ಕಾಮಗಾರಿಗಳು 5.65 […]

ಸಿದ್ದರಾಮಯ್ಯ ಸಾವರ್ಕರ್ ಪಾದದ ಧೂಳಿಗೂ ಸಮವಲ್ಲ: ಸುನಿಲ್ ಕುಮಾರ್

ಕಾರ್ಕಳ: ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅಗೌರವದ ಮಾತನಾಡಿದ್ದಾರೆ. ಸಾವರ್ಕರ್ ಬ್ರಿಟಿಷರ ವಿರುದ್ಧ ಹೋರಾಡಿದವರು. ಸಿದ್ದರಾಮಯ್ಯ ಸಾವರ್ಕರ್ ಅವರ ಪಾದದ ಧೂಳಿಗೂ ಸಮವಲ್ಲ ವಿಧಾನಸಭೆಯ ಮುಖ್ಯ ಸಚೇತಕ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ ಹತ್ಯೆಗೆ ಯೋಜನೆ ರೂಪಿಸಿದ್ದರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ದೇಶಾಭಿಮಾನಿಗಳಿಗೆ ಗೌರವ ಕೊಡುವ ಗುಣ ಕಾಂಗ್ರೆಸ್ ಅವರ ರಕ್ತದಲ್ಲೇ ಇಲ್ಲ. ನೂರಾರು ಹೋರಾಟಗಾರರಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಲೇ ಬಂದಿದೆ. ಸಿದ್ದರಾಮಯ್ಯ ಇತಿಹಾಸ ತಿಳಿಯದ […]

ಹೆಬ್ರಿ: ಕಾಲೇಜು ಜಾಗದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ವಿರೋಧಿಸಿ ಹೋರಾಟಕ್ಕೆ ಸಿದ್ದತೆ

ಉಡುಪಿ: ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಜಾಗವನ್ನು ಬಲಿಕೊಡುವ ಷಡ್ಯಂತ್ರ ನಡೆಯುತ್ತಿದ್ದು, ಇದರ ವಿರುದ್ಧ ವಿದ್ಯಾರ್ಥಿ ಸಂಘಟನೆ ಹಾಗೂ ಕಾಲೇಜು ಉಳಿಸಿ ಹೋರಾಟ ಸಮಿತಿ ಹೋರಾಟಕ್ಕೆ ಮುಂದಾಗಿದೆ ಎಂದು ಕಾಲೇಜು ಉಳಿಸಿ ಹೋರಾಟ ಸಮಿತಿ ಮುಖಂಡ ಶ್ರೀಧರ್ ಶೆಟ್ಟಿ, ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹೆಬ್ರಿ ಕಾಲೇಜು ಆವರಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸಾಕಷ್ಟು ವಿರೋಧವಿದೆ. ಈ ಬಗ್ಗೆ ಶಾಸಕರಿಗೆ, ಜಿಲ್ಲಾಡಳಿತಕ್ಕೆ ಮನವಿಕೊಟ್ಟು ವಾಸ್ತವತೆಯ ಬಗ್ಗೆ ಮನವರಿಕೆ ಮಾಡಲಾಗಿದೆ. ಆದರೆ ಯಾವುದೇ ಪೂರಕ […]