ಕಡಬ: ಶಾಲೆಯ ಬೀಗ ಮುರಿದು ‌ಕಳ್ಳತನಕ್ಕೆ ಯತ್ನ

ಮಂಗಳೂರು: ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂತ್ರಡ್ಕ ಸರಕಾರಿ ಉನ್ನತ ಪ್ರಾಥಮಿಕ ಶಾಲಾ ಕೊಠಡಿಯ ಬೀಗ ಮುರಿದು ಕಳ್ಳತನ ಯತ್ನ ನಡೆದಿರುವುದು ಬುಧವಾರ ಬೆಳಕಿಗೆ ಬಂದಿದೆ. ಕೆಲವು ವಾರಗಳ ಹಿಂದೆ ಈ ಶಾಲಾ ಶಿಕ್ಷಕರ ಕೊಠಡಿಯ ಬೀಗ ಮುರಿದಿದ್ದ ಕಳ್ಳರು ಕಂಪ್ಯೂಟರ್ ಸಂಬಂಧಪಟ್ಟ ವಸ್ತುಗಳನ್ನು ದೋಚಿದ್ದರು. ಬುಧವಾರ ಶಾಲೆ ತೆರಿಯುತ್ತಿದ್ದಂತೆ ಶಾಲಾ ನಲಿಕಲಿ ಕೊಠಡಿಯ ಬೀಗ ಮುರಿದಿರುವುದು ಬೆಳಕಿಗೆ ಬಂದಿದ್ದು, ಯಾವುದೇ ವಸ್ತುಗಳು ಕಳ್ಳತನವಾಗಿಲ್ಲ. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕ ಕುಸುಮಾಧರ ಕೆ. ಪೊಲೀಸರಿಗೆ ದೂರು […]

ಕಡಬ: ಮಹಿಳೆಯ ಮಾನಭಂಗಕ್ಕೆ ಯತ್ನ ಆರೋಪಿ‌ ಬಂಧನ

ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ಸುಬ್ರಹ್ಮಣ್ಯ ರೋಡ್–ಮಂಗಳೂರು ರೈಲಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಹಾರಿ ಪರಾರಿಯಾದ ಆರೋಪಿಯನ್ನು ಕೋಡಿಂಬಾಳದಲ್ಲಿ ಸಾರ್ವಜನಿಕರು ಹಿಡಿದು ಕಡಬ ಪೊಲೀಸರಿಗೆ […]

ಕೀ ಇಲ್ಲದೇ ಮೊಬೈಲ್ ಆ್ಯಪ್ ಮೂಲಕ ಚಾಲು ಆಗುತ್ತೆ ಈ ಸ್ಕೂಟರ್: “ಚೇತಕ್” ರಾಣಿ ಮತ್ತೆ ಬರ್ತಿದ್ದಾಳೆ !

ಅಂದು ಬಜಾಜ್ ಚೇತಕ್ ಅಂದ್ರೆ ಸಾಕು ಎಲ್ಲಾ ವಯೋಮಾನದವರೂ ಆ ಹೆಸರು ಕೇಳಿದಾಕ್ಷಣ ಹುಚ್ಚೆದ್ದು ಕುಣಿಯುತ್ತಿದ್ದರು. ನಂಗೊಂದು ಚೇತಕ್  ತಗೋಬೇಕು ಅನ್ನೋದು ಆ ಕಾಲದ ಅತ್ಯಂತ ದೊಡ್ಡ ಕನಸ್ಸಾಗಿತ್ತು. ಈಗ ಅದೇ ಬಜಾಜ್ ಚೇತಕ್ ಮತ್ತೆ ಹೊಸ ರೂಪ ತೊಟ್ಟು ಮಾರುಕಟ್ಟೆಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಮತ್ತೆ  ಲಕ್ಷಾಂತರ ಗ್ರಾಹಕರನ್ನು ತಬ್ಬಿಕೊಳ್ಳಲು ಬಜಾಜ್ ಅನ್ನೋ ಮಾಯಾಂಗನೆ ಮೈತೆರೆದು ನಿಂತಿದ್ದಾಳೆ.ಕೀ ಇಲ್ಲದೇ ಮೊಬೈಲ್ ಆ್ಯಪ್ ಮೂಲಕ ಚಾಲು ಮಾಡಲು ಸಾಧ್ಯವಾಗುವ ಈ ಸ್ಕೂಟರ್ ಇನ್ನಷ್ಟು ಹೊಸ ಹೊಸ ಫೀಚರ್ಸ್ […]

ವಿವಾಹದಲ್ಲಿ ವಿಳಂಬವಾಗುತ್ತಿದೆಯೆ? ಈ ದೇವಿಯನ್ನು ಪೂಜೆಸಿದ್ರೆ ನಿಮ್ ಕಷ್ಟ ಪರಿಹಾರವಾಗುತ್ತೆ

ಬೇಡಿ ಬಂದ ಭಕ್ತರ ಕಷ್ಟವನ್ನು ಈ ದೇವಿಯೂ ದೂರ ಮಾಡುತ್ತಾರೆ ಎಂಬುದು ಹಿಂದಿನಿಂದಲೂ ನಂಬಿಕೊಂಡು ಬಂದಿರುವ ಪದ್ಧತಿಯಾಗಿದೆ. ಭಕ್ತರ ಜೀವನದಲ್ಲಿರುವ ಸಂಕಷ್ಟಗಳನ್ನು ಆದಿ ಶಕ್ತಿ ನಿವಾರಿಸುತ್ತಾರೆ ಎಂಬುದು ಭಕ್ತರ ನಂಬಿಕೆಯಾಗಿದೆ. ಅಂತೆಯೇ ಮಂಗಳಿಕ ದೋಷದಂತಹ ವಿವಾಹ ದೋಷವನ್ನು ಸಹ ಈ ದೇವಿಯೂ ನಿವಾರಿಸುತ್ತಾರೆ. ಹೀಗಾಗಿ ಮದುವೆ ಸಂಬಂಧ ಸಮಸ್ಯೆಗಳನ್ನು ಎದುರಿಸುತ್ತಿರೋರು ಈ ದೇವಿಯ ಆರಾಧನೆ ಮಾಡಿದ್ರೆ ಖಂಡಿತ ಉತ್ತಮ ಫಲ ಸಿಗಲಿದೆ. ಹೌದು, ನವರೂಪದಲ್ಲಿರೋ ದುರ್ಗೆ ಮಾತೆಯ ಪ್ರತಿರೂಪವಾಗಿರೋ ಕಾತ್ಯಾಯಿನಿ ದೇವಿಯನ್ನು ಪೂಜಿಸುವುದರಿಂದ ಮದುವೆಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ. […]

ಕುಂದಾಪುರ: ಎರ್ನಾಕುಲಂ- ಪುಣೆ  ಸೂಪರ್  ಫಾಸ್ಟ್ ಎಕ್ಸ್ ಪ್ರೆಸ್ ಗೆ ಅದ್ಧೂರಿ ಸ್ವಾಗತ: ಸಿಹಿ ಹಂಚಿ ಸಂಭ್ರಮಿಸಿದ್ರು

ಕುಂದಾಪುರ: ಹಲವು ವರ್ಷಗಳ ಹೋರಾಟದ ಬಳಿಕ ಎರ್ನಾಕುಲಂ- ಪುಣೆ  ಸೂಪರ್  ಫಾಸ್ಟ್ ಎಕ್ಸ್ ಪ್ರೆಸ್ ರೈಲು ಅಂತೂ ಇಂತೂ ಕುಂದಾಪುರ ರೈಲು ನಿಲ್ದಾಣದಲ್ಲಿ ನಿಲುಗಡೆಗೊಂಡಿದೆ. ಮಂಗಳವಾರ ಮಧ್ಯಾಹ್ನ ಪ್ರಥಮ ‌ನಿಲುಗಡೆ ಹಿನ್ನೆಲೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಹಾಗೂ ಜೈ ಭಾರ್ಗವ ಬಳಗದ ವತಿಯಿಂದ ರೈಲನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭ ಮಾತನಾಡಿದ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್, ಪನ್ವೇಲ್ ಮೂಲಕ ಹೋಗುವ  ಈ ರೈಲು ಪುಣೆ, ಗೋವಾ, ಪನ್ವೇಲ್ […]