ಬೈಕ್‌ ಸವಾರನ ಜತೆ ಟ್ರಾಫಿಕ್‌ ಪೊಲೀಸರ ದುರ್ವರ್ತನೆ

ಮಂಗಳೂರು: ಹೆಲ್ಮೆಟ್ ಹಾಕದೆ ಪ್ರಯಾಣಿಸುತ್ತಿದ್ದ ಬೈಕ್ ಸವಾರರ ಜೊತೆ ಟ್ರಾಫಿಕ್ ಪೊಲೀಸರು ದುರ್ವರ್ತನೆ ತೋರಿದ ಘಟನೆ ದ.ಕ. ಜಿಲ್ಲೆಯ ಬಂಟ್ವಾಳದಲ್ಲಿ ಗುರುವಾರ ನಡೆದಿದೆ. ಹಿಂಬದಿ ಸವಾರ ಹೆಲ್ಮೆಟ್ ಹಾಕದೆ ಪ್ರಯಾಣಿಸುತ್ತಿದ್ದ. ಅರ್ಧಕ್ಕೆ ನಿಲ್ಲಿಸಿದ ಬಂಟ್ವಾಳ ಟ್ರಾಫಿಕ್ ಪೊಲೀಸ್ ಎಎಸ್ಐ ಬಾಲಕೃಷ್ಣ, ಯುವಕನನ್ನು ಕಾಲರ್ ಹಿಡಿದು ತಳ್ಳುತ್ತಾ ಹೊಯ್ದಾಡಿದ್ದಾರೆ. ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಪೇಟೆಯಲ್ಲಿ ನಡೆದಿದ್ದು ಇದನ್ನು ಇನ್ನೊಬ್ಬ ಸವಾರ ಮೊಬೈಲಿನಲ್ಲಿ ಚಿತ್ರೀಕರಿಸಿ, ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ವಿಡಿಯೋ ಈಗ ಭಾರೀ ವೈರಲ್ ಆಗಿದ್ದು ಸವಾರ ತನ್ನ […]

ಏಕತೆಗಾಗಿ ಓಟ ಕಾರ್ಯಕ್ರಮಕ್ಕೆ ನಳಿನ್ ಚಾಲನೆ

ಮಂಗಳೂರು: ಉಕ್ಕಿನ ಮನುಷ್ಯ, ಸರ್ದಾರ್ ವಲ್ಲಭಭಾಯಿ ಪಟೇಲ್ ಇವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಯೋಜಿಸಿರುವ  ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಗೇಟ್ ಬಳಿಯಿಂದ ‘ಏಕತೆಗಾಗಿ ಓಟ’ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್, […]

ಉಡುಪಿ :ನಾಳೆ ಸುರಿಯಲಿದೆ ಭಾರೀ ಗಾಳಿ,ಮಳೆ: ಅಲರ್ಟಾಗಿರಿ ಎಂದಿದೆ ಜಿಲ್ಲಾಡಳಿತ

ಉಡುಪಿ : ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಹಾ ಚಂಡಮಾರುತವು ಲಕ್ಷದ್ವೀಪದಲ್ಲಿ ರೂಪುಗೊಂಡಿದ್ದು, ವಾಯುವ್ಯ ದಿಕ್ಕಿನೆಡೆಗೆ ಮುಂದುವರೆಯುತ್ತಾ ರಾಜ್ಯದ ಕರಾವಳಿ ಭಾಗದಲ್ಲಿ ನವೆಂಬರ್ 1 ರಂದು ಪ್ರತಿಕೂಲ ಪರಿಣಾಮದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆ ಬರುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತ ಕ್ರಮ ವಹಿಸುವ ಸಲುವಾಗಿ  ಸೂಚನೆಗಳನ್ನು ನೀಡಿರುತ್ತದೆ. ಮೀನುಗಾರರು / ಪ್ರವಾಸಿಗರು ನದಿ ತೀರ / ಸಮುದ್ರಕ್ಕೆ […]