ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಶ್ರೀಸಾಮಾನ್ಯರ ಸಮ್ಮೇಳನ ‘ಸಮುದಾಯೋತ್ಸವ್-2020’ ಲೋಗೊ ಅನಾವರಣ

ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ 2020 ಜನವರಿ 19 ರಂದು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಆವರಣದಲ್ಲಿ ಆಯೋಜಿಸಿರುವ ಧರ್ಮಪ್ರಾಂತ್ಯ ಮಟ್ಟದ ಶ್ರೀಸಾಮಾನ್ಯರ ಸಮ್ಮೇಳನ ‘ಸಮುದಾಯೋತ್ಸವ್-2020’ ಇದರ ಲೋಗೊ ಅನಾವರಣ ಕಾರ್ಯಕ್ರಮ ಭಾನುವಾರ ಸಂಘಟನೆಯ ಸಭಾಭವನದಲ್ಲಿ ಜರುಗಿತು. ಧರ್ಮಪ್ರಾಂತ್ಯ ಮಟ್ಟದ ಶ್ರೀಸಾಮಾನ್ಯರ ಸಮ್ಮೇಳನ ‘ಸಮುದಾಯೋತ್ಸವ್’ ಇದರ ಲೋಗೊವನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ ಮತ್ತು ಕರ್ನಾಟಕ ರಾಜ್ಯ ಸೋಪ್ಸ್ ಮತ್ತು ಡಿಚರ್ಜಂಟ್ ಇದರ ಮಾಜಿ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೋ […]