ಬಂಟ್ವಾಳ: ಕಕ್ಯಪದವು ‌ಸತ್ಯ -ಧರ್ಮ ಜೋಡುಕರೆ ಕಂಬಳ‌ ಫಲಿತಾಂಶ 

ಬಂಟ್ವಾಳ: 7ನೇ ವರ್ಷದ ಕಕ್ಯಪದವು ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಕೂಟ ನ.31ರಂದು‌ ಪ್ರಾರಂಭಗೊಂಡು‌ ಡಿ.1ರಂದು‌ ಸಮಾಪನಗೊಂಡಿತು. ಕೂಟದಲ್ಲಿ ಒಟ್ಟು 126 ಜತೆ ಕೋಣಗಳು ಭಾಗವಹಿಸಿದ್ದವು. ನೇಗಿಲು ಕಿರಿಯ (ಸಬ್ ಜ್ಯೂನಿಯರ್): 27, ನೇಗಿಲು ಕಿರಿಯ: 45 ಜೊತೆ , ಹಗ್ಗ ಕಿರಿಯ: 16 ಜೊತೆ, ನೇಗಿಲು ಹಿರಿಯ: 19 ಜೊತೆ, ಹಗ್ಗ ಹಿರಿಯ: 12 ಜೊತೆ, ಅಡ್ಡಹಲಗೆ: 05 ಜೊತೆ, ಕನೆಹಲಗೆ: 02 ಜೊತೆ ಕೋಣಗಳು ಭಾಗವಹಿಸಿದ್ದವು. ಫಲಿತಾಂಶ ಹೀಗಿದೆ. ಕನೆಹಲಗೆ: ಬೇಲಾಡಿ ಬಾವ ಅಶೋಕ್ […]

ಪ್ರಿಯಾಂಕ ರೆಡ್ಡಿ ಅತ್ಯಾಚಾರ: ಅರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ!

ಹೈದರಾಬಾದ್: ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದ ಬಳಿಕ ದೇಶವನ್ನೇ ತಲ್ಲಣಗೊಳಿಸಿದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ವಕೀಲರ ಸಂಘ ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ವಕೀಲರು ಆರೋಪಿಗಳ ಪರ ವಾದ ಮಾಡದಿರಲು ನಿರ್ಧರಿಸಿದ್ದಾರೆ. ಈ ಆರೋಪಿಗಳಿಗೆ ಯಾವುದೇ ರೀತಿಯ ಕಾನೂನು ಬೆಂಬಲ ನೀಡಲ್ಲ ಅಂತ ಶಾದ್​ನಗರದ ಬಾರ್​​ ಅಸೋಸಿಯೇಷನ್​​ ತೀರ್ಮಾನ ಮಾಡಿದೆ. ತೆಲಂಗಾಣದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗಳ ವಿರುದ್ಧ […]