ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಕಂಬಳ ಫಲಿತಾಂಶ

ಬಂಟ್ವಾಳ: ಹೊಕ್ಕಾಡಿಗೋಳಿ “ವೀರ – ವಿಕ್ರಮ” ಜೋಡುಕರೆ ಬಯಲು ಕಂಬಳ ಕೂಟ ಶನಿವಾರ ಆರಂಭಗೊಂಡು ಭಾನುವಾರ ಸಮಾಪನಗೊಂಡಿತು. ಕೂಟದಲ್ಲಿ ಸುಮಾರು 142 ಜತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ: 2 ಜೊತೆ, ಅಡ್ಡಹಲಗೆ: 3 ಜೊತೆ, ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 24 ಜೊತೆ, ಹಗ್ಗ ಕಿರಿಯ: 18 ಜೊತೆ, ನೇಗಿಲು ಕಿರಿಯ: 81 ಜೊತೆ ಕೋಣಗಳು ಭಾಗವಹಿಸಿದ್ದು, ಫಲಿತಾಂಶ ಹೀಗಿದೆ. ಕನೆಹಲಗೆ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ […]
ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ; ಮುಂದಿನ ಪೀಳಿಗೆಗೆ ಅಪಾಯ: ಡಾ. ಪಿ.ವಿ. ಭಂಡಾರಿ

ಉಡುಪಿ: ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯಲಾಗುತ್ತಿದ್ದು, ಆ ಮೂಲಕ ಸರ್ಕಾರ ಮುಂದಿನ ಪೀಳಿಗೆಯ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ದೊಡ್ಡಣಗುಡ್ಡೆ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ. ಪಿ.ವಿ. ಭಂಡಾರಿ ಹೇಳಿದರು. ಎಸ್ಐಓ ಉಡುಪಿ, ದೊಡ್ಡಣಗುಡ್ಡೆ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಹಾಗೂ ಸಂವೇದನಾ ಆರ್ಟ್ ಅಂಡ್ ಕಲ್ಚರ್ ಕರ್ನಾಟಕ ಇದರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಪರಿಸರ ಸಂರಕ್ಷಣೆ ಅಭಿಯಾನಕ್ಕೆ ಶನಿವಾರ ಮಣಿಪಾಲದ ಟ್ಯಾಪ್ಮಿಯ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ನಲ್ಲಿ ಚಾಲನೆ ನೀಡಿ […]