ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಗ್ರಂಥಾಲಯ ಉದ್ಘಾಟನೆ;  ನಿರಂತರವಾದ ಓದಿನಿಂದ ಹೆಚ್ಚಿನ ಜ್ಞಾನ ಸಂಪಾದನೆ: ಸ್ನೇಹಲ್ ರಾಯಮನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಸಹಭಾಗಿತ್ವದಲ್ಲಿ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆರಂಭಿಸಿರುವ ನೂತನ ಮಾಧ್ಯಮ ಗ್ರಂಥಾಲಯ ಮಂಗಳವಾರ ಉದ್ಘಾಟನೆಗೊಂಡಿತು. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್ ರಾಯಮನೆ ಮಾಧ್ಯಮ ಗ್ರಂಥಾಲಯಕ್ಕೆ ಚಾಲನೆ ನೀಡಿದರು. ಅನಂತರ ಮಾತನಾಡಿದ ಅವರು, ನಿರಂತರವಾದ ಓದಿನಿಂದ ಹೆಚ್ಚಿನ ಜ್ಞಾನ ಸಂಪಾದನೆ ಸಾಧ್ಯ. ಸಮಾಜಕ್ಕೆ ಮೌಲ್ಯಯುತ ಸುದ್ದಿಗಳನ್ನು ನೀಡುವ ಪತ್ರಕರ್ತರ ನಿರಂತರ ಓದಿನ ದೃಷ್ಟಿಯಿಂದ ನೂತನ ಗ್ರಂಥಾಲಯ ಉಪಯುಕ್ತವಾಗಿದೆ. ಪ್ರತಿಯೊಬ್ಬರೂ ಉತ್ತಮ ಪುಸ್ತಕಗಳನ್ನು ಓದುವ […]

ಡಿ.13-15: ಉಡುಪಿಯಲ್ಲಿ ತುಳುಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಮಹಾಸಮ್ಮೇಳನ

ಉಡುಪಿ: ತುಳುಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಮಹಾಸಮ್ಮೇಳನ ಡಿ.13ರಿಂದ 15ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಶ್ರೀ ವಿದ್ಯಾಾಧೀಶತೀರ್ಥ ಶ್ರೀಪಾದರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಡಿ.13ರಂದು ಸಂಜೆ 6.45ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ. ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ಆರ್ಶೀವಚನ ನೀಡಲಿದ್ದಾರೆ. ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದಾಾರೆ. ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಎಸಿಯಿ ಮೆನ್ಯ್ಯುಕ್ಚರಿಂಗ್ ಸಿಸ್ಟಮ್‌ಸ್‌‌ನ […]