“ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ರಿಯಾಲಿಟಿ ಶೋನಲ್ಲಿ ನಮಗೆ ಮೋಸ ಮಾಡಿದ್ದಾರೆ: ಅಳಲು ತೋಡಿಕೊಂಡ ಸ್ಪರ್ಧಾಳುಗಳು

ಖಾಸಗಿ ವಾಹಿನಿಯೊಂದಲ್ಲಿ ನಡೆಯುವ ಅದ್ಧೂರಿ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಎನ್ನುವ ರಿಯಾಲಿಟಿ ಶೋನಲ್ಲಿ ನಮಗೆ ಮೋಸವಾಗಿದೆ ಎಂದು ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ ಸ್ಪರ್ಧಾಳು ಅನ್ವಿಷಾ, ಪ್ರೇಕ್ಷಿತ್ ಮತ್ತವರ ಹೆತ್ತವರು ಉಡುಪಿ Xpress ಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅವರ ಕತೆ ಖಾಸಗಿ ವಾಹಿನಿಗಳ ರಿಯಾಲಿಟಿ ಶೋ ಗಳಿಗೆ ಮರುಳಾಗುವವರಿಗೆ ಪಾಠದಂತಿದೆ. “ಜೀ ಕನ್ನಡ ವಾಹಿನಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ  ಆರಂಭದಿಂದಲೂ ಉತ್ತಮ ಪ್ರದರ್ಶನ ಕೊಡುತ್ತಿರುವ  ಅನ್ವಿಷಾ  ಹಾಗೂ ಪ್ರೇಕ್ಷಿತ್  ಜೋಡಿಯನ್ನು ಡಿ.೨೧ ರಂದು […]

ಪೇಜಾವರ ಶ್ರೀಗಳು ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ: ಡಾ.ಸತ್ಯನಾರಾಯಣ

ಉಡುಪಿ: ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾದ ದಿನಕ್ಕೆ ಹೋಲಿಸಿದರೆ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ತಜ್ಞ ವೈದ್ಯ ಸತ್ಯನಾರಾಯಣ ತಿಳಿಸಿದರು. ಮಂಗಳವಾರ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೇಜಾವರ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸುಧಾರಣೆಗೆ ಸಾಕಷ್ಟು ಸಮಯ ಬೇಕಾಗಬಹುದು. ವಯಸ್ಸಿನ ಕಾರಣದಿಂದ ಬಹಳ ನಿಧಾನವಾಗಿ […]

ಸೌದಿ ಅರೇಬಿಯಾದಲ್ಲಿ ವ್ಯಕ್ತಿ ಬಂಧನ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ತುರ್ತು ಸ್ಪಂದನೆ

ಉಡುಪಿ: ಫೇಸ್‍ಬುಕ್ ನಲ್ಲಿ ಸೌದಿ ದೊರೆಯ ವಿರುದ್ದ ಪೋಸ್ಟ್ ಮಾಡಿದ್ದಾರೆ ಎಂದು ಅರೋಪಿಸಿ ಸೌದಿ ಅರೇಬಿಯಾದಲ್ಲಿ ಬಂಧಿತನಾಗಿರುವ ಉಡುಪಿ ಜಿಲ್ಲೆ ಗೋಪಾಡಿ ಗ್ರಾಮದ ಹರೀಶ್ ಬಂಗೇರಾ ಅವರ ಕುರಿತು ಸೋಮವಾರ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ವೀಕ್ಷಿಸಿದ, ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕೂಡಲೇ ರಿಯಾದ್ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಕರಣದ ಮಾಹಿತಿ ಪಡೆದರು. ಭಾರತೀಯ ದೂತವಾಸದ ಅಧಿಕಾರಿಗಳ ಜತೆ ಮಾತನಾಡಿದ ಕಾರ್ಯದರ್ಶಿಗಳು, ಆದಷ್ಟು ಶೀಘ್ರದಲ್ಲಿ ಹರೀಶ್ […]

ಸೌದಿ ಅರೇಬಿಯಾದಲ್ಲಿ ವ್ಯಕ್ತಿ ಬಂಧನ; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ತುರ್ತು ಸ್ಪಂದನೆ

ಉಡುಪಿ: ಫೇಸ್‍ಬುಕ್ ನಲ್ಲಿ ಸೌದಿ ದೊರೆಯ ವಿರುದ್ದ ಪೋಸ್ಟ್ ಮಾಡಿದ್ದಾರೆ ಎಂದು ಅರೋಪಿಸಿ ಸೌದಿ ಅರೇಬಿಯಾದಲ್ಲಿ ಬಂಧಿತನಾಗಿರುವ ಉಡುಪಿ ಜಿಲ್ಲೆ ಗೋಪಾಡಿ ಗ್ರಾಮದ ಹರೀಶ್ ಬಂಗೇರಾ ಅವರ ಕುರಿತು ಸೋಮವಾರ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ವೀಕ್ಷಿಸಿದ, ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕೂಡಲೇ ರಿಯಾದ್ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಕರಣದ ಮಾಹಿತಿ ಪಡೆದರು. ಭಾರತೀಯ ದೂತವಾಸದ ಅಧಿಕಾರಿಗಳ ಜತೆ ಮಾತನಾಡಿದ ಕಾರ್ಯದರ್ಶಿಗಳು, ಆದಷ್ಟು ಶೀಘ್ರದಲ್ಲಿ ಹರೀಶ್ […]