ಪೇಜಾವರ ಶ್ರೀಗಳ ಕೃಷ್ಣೈಕ್ಯ: ಶಾಸಕ ಕಾಮತ್ ತೀವ್ರ ಸಂತಾಪ

ಉಡುಪಿ: ಶ್ರೀ ಕೃಷ್ಣನಗರಿ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು ಇಂದು ಮುಖ್ಯಪ್ರಾಣಐಕ್ಯ ಸೇರಿದ್ದು, ಇಡೀ ಕರುನಾಡು ಸ್ತಬ್ಧವಾಗಿದೆ. ಶ್ರೀಗಳ ಅಗಲಿಕೆಗೆ ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಸಂತಾಪ ಸೂಚಿಸಿದ್ದಾರೆ. ಜನರಿಗಾಗಿ ಅದರಲ್ಲಿಯೂ ಬಡವರಿಗಾಗಿ ಬದುಕಿದವರು ಶ್ರೀಗಳು. ಬಡತನ ನಿರ್ಮೂಲನೆ, ಅನ್ನ ದಾಸೋಹ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟ ದಿವ್ಯ ಚೇತನ. ದೇಶದ ಸಂಸ್ಕೃತಿ ಪ್ರತೀಕರಾಗಿದ್ದರು. ಆಧ್ಯಾತ್ಮದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದವರು ಪೇಜಾವರ ಶ್ರೀಗಳು. ಸಮಾಜಕ್ಕೆ ಶ್ರೀಗಳು […]

ಕುಂದಾಪುರ: ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ನಿವಾಸದಲ್ಲಿ ಪುಣ್ಯ ಸ್ಮರಣೆ

ಕುಂದಾಪುರ : ಕಳೆದ ವರ್ಷ ಹೈದರ್‌ಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಕರ್ನಾಟಕದ ದಕ್ಷ ಪೊಲೀಸ್ ಐಪಿಎಸ್ ಅಧಿಕಾರಿ ದಿ.ಮಧುಕರ ಶೆಟ್ಟಿಯವರ ಯಡಾಡಿಮತ್ಯಾಡಿಯ ಮನೆಯಲ್ಲಿ ಅವರ ಕುಟುಂಬ ಸದಸ್ಯರು ಶನಿವಾರ ಅತ್ಯಂತ ಸರಳವಾಗಿ ನಿಧನದ ವಾರ್ಷಿಕ ಪುಣ್ಯ ಸ್ಮರಣೆ ಮಾಡಿದರು. ತಂದೆ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಹಾಗೂ ತಾಯಿ ದಿ.ಪ್ರಫುಲ್ಲಾ ಶೆಟ್ಟಿಯವರ ಸಮಾಧಿಯ ಬಳಿಯಲ್ಲಿ ಮಾಡಲಾದ ದಿ.ಮಧುಕರ ಶೆಟ್ಟಿವರ ಸಮಾಧಿಗೆ ಶನಿವಾರ ಬೆಳಿಗ್ಗೆ ಕುಟುಂಬ ಸದಸ್ಯರು ಪುಷ್ಟಗಳನ್ನು ಅರ್ಪಿಸಿ ನಮನಗಳನ್ನು ಸಲ್ಲಿಸಿದರು. ಬೆಂಗಳೂರಿನ ಕಾಲೇಜು ದಿನಗಳ […]

ಶಿಕ್ಷಣ ಕ್ಷೇತ್ರದಲ್ಲಿ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯಿಂದ ನವಕ್ರಾಂತಿ-ದ.ಕ ಪಂಚಾಯತ್ ಸಿಇಒ ಡಾ.ಸೆಲ್ವಮಣಿ ಆರ್

ಮಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯಿಂದ ನವಕ್ರಾಂತಿ ನಡೆದಿದೆ.ಇಲ್ಲಿ ಕಲಿಕಾ ವಿಧಾನ ತರಬೇತಿ, ಕ್ರಮಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ನೆರವಾಗಿದೆ ಎನ್ನುವುದಕ್ಕೆ ಇಲ್ಲಿನ ವಿದ್ಯಾರ್ಥಿಗಳ ಸಾಧನೆಯೇ ಹೇಳುತ್ತಿದೆ ಎಂದು ದಕ್ಷಿಣಕನ್ನಡಜಿಲ್ಲಾ ಪಂಚಾಯತಿ ಸಿಇಒ ಡಾ.ಸೆಲ್ವಮಣಿ ಆರ್ ಹೇಳಿದರು. ಅವರು ಶುಕ್ರವಾರ ನಗರದ ಭಗವತಿ ದೇವಸ್ಥಾನದ ಕೂಟಕ್ಕಳ ಸಭಾಂಗಣದಲ್ಲಿ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ೩೪ನೇ ವರ್ಷದಎಕ್ಸ್‌ಪರ್ಟ್‌ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾತನಾಡುತ್ತ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯು ನಿಡುವತರಬೇತಿ ಮತ್ತು ಶಿಕ್ಷಣ ಕ್ರಮವನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿ […]

ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶ್ರೀಗಳ ಪಾರ್ಥಿವ ಶರೀರ ರವಾನೆ

ಉಡುಪಿ:  ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರ ಪಾರ್ಥಿವ ಶರೀರವನ್ನು ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಕೊಂಡೊಯ್ಯಲಾಯಿತು. ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ವಿಶೇಷ ಆ್ಯಂಬುಲೆನ್ಸ್‌ನಲ್ಲಿ ಮಧ್ಯಾಹ್ನ 1.40 ಸುಮಾರಿಗೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಬಿಗಿಭದ್ರತೆಯಲ್ಲಿ ತರಲಾಯಿತು. ಅಲಂಕೃತವಾದ ಮರದ ಪೆಟ್ಟಿಗೆಯಲ್ಲಿ ಶ್ರೀಗಳ ಪಾರ್ಥಿವ ಶರೀರವನ್ನು ಇರಿಸಿ, ಬಳಿಕ ಹೆಲಿಕ್ಯಾಪ್ಟರ್‌ನಲ್ಲಿ ಸುರಕ್ಷಿತವಾಗಿ ಇಡಲಾಯಿತು. ಇದರೊಂದಿಗೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕರ. ರಘುಪತಿ ಭಟ್, ಮಠದ […]