ಸಾಣೂರು ಯುವಕ‌ ಮಂಡಲದ ವತಿಯಿಂದ ಶೌಚಾಲಯ ಕೊಡುಗೆ

ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಇದರ ಯುವ ಆದರ್ಶ ಗ್ರಾಮ ವಿಕಾಸ ಯೋಜನೆ ಅಂಗವಾಗಿ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಸನ್ನಿಧಿ ಗುರುಬೆಟ್ಟು ಇಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವಕ ಮಂಡಲ ರಿ‌‌‌. ಸಾಣೂರು ಕೊಡುಗೆಯಾಗಿ ರಚಿಸಿದ ಸಾರ್ವಜನಿಕ ಶೌಚಾಲಯದ ಸಮರ್ಪಣಾ ಕಾರ್ಯಕ್ರಮವು ನೆಹರು ಯುವ ಕೇಂದ್ರದ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ಶ್ರೀ ವಿಲ್ಪೇಡ್ ಡಿ ಸೋಜ ಇವರ ಉಪಸ್ಥಿತಿಯಲ್ಲಿ ನೆರವೇರಿತು. ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ […]

ನೂತನ ಎಸ್ಪಿಯಾಗಿ ಅಕ್ಷಯ್ ಹಾಕೆ‌ ನೇಮಕ

ಉಡುಪಿ: ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಅಕ್ಷಯ್ ಮಚ್ಚೀಂದ್ರ ಹಾಕೆ ಅವರನ್ನು ಸರಕಾರ ನೇಮಕಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ. 2015 ರ ಬ್ಯಾಂಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಇವರು ರಾಜ್ಯದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಿರ್ಗಮನ ಎಸ್ಪಿ ನಿಶಾ ಜೇಮ್ಸ್ ಅವರಿಗೆ ಯಾವುದೇ ಸ್ಥಳ ಸೂಚಿಸಿಲ್ಲ. ನಿರ್ಗಮನ ಎಸ್ಪಿ ನಿಶಾ ಜೇಮ್ಸ್ 2018 ರ ಫೆಬ್ರವರಿ 23 ರಂದು ಅಧಿಕಾರ ಸ್ವೀಕರಿಸಿದ್ದರು. ಉತ್ತಮ ಆಡಳಿತ, ಜನಸ್ನೇಹಿ […]