ಶಿವಳ್ಳಿ ಬ್ರಾಹ್ಮಣ ಪುರೋಹಿತರ ಸಂಘದಿಂದ ಪೇಜಾವರ ಶ್ರೀಗಳಿಗೆ ನುಡಿ-ನಮನ

ಉಡುಪಿ: ಶಿವಳ್ಳಿ ಬ್ರಾಹ್ಮಣ ಪುರೋಹಿತರ ಸಂಘದಿಂದ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನುಡಿನಮನ ಕಾರ್ಯಕ್ರಮ ಉಡುಪಿಯ ಪೇಜಾವರ ಮಠದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ರಾಮದಾಸ ಭಟ್ ಕಿದಿಯೂರು , ವೇದವ್ಯಾಸ ಐತಾಳ್ , ಪದ್ಮನಾಭ ಭಟ್ , ಶ್ರೀನಿವಾಸ ತಂತ್ರಿ ಉಪಸ್ಥಿತರಿದ್ದರು ಮತ್ತು ವೇದ ಪಾರಾಯಣ ,ವಿಷ್ಣುಸಹಸ್ರನಾಮ , ಶ್ರೀ ವಿಷ್ಣು ಸೂಕ್ತ ಪಾರಾಯಣ ನಡೆಯಿತು.

ಆಳ್ವಾಸ್‌ನಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗೆ ಚಾಲನೆ

ಮೂಡುಬಿದಿರೆ: ಜನವರಿ ೨ ರಿಂದ ೬ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ನಡೆಯಲಿರುವ ೮೦ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಫ್‌ಗೆ ಚಾಲನೆ ನೀಡಲಾಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿದ ಭಾರತ ಸರ್ಕಾರದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಮಾತನಾಡಿ, ಕ್ರೀಡೆಯು ಕೇವಲ ಪಠ್ಯೇತರ ಚಟುವಟಿಕೆಯಲ್ಲ ಬದಲಾಗಿ ಶಿಕ್ಷಣದ ಒಂದು ಭಾಗ. ಕ್ರೀಡೆಯನ್ನು ಪ್ರೋತ್ಸಾಹಿಸುವ ಮೂಲಕ ಸಂಸ್ಕೃತಿಯಾಗಿ ಬೆಳೆಸಬೇಕು. ಮುಂಬರುವ […]