ಮಲ್ಪೆ: ಮೀನು ಆಯುವ ವೃತ್ತಿಯಲ್ಲಿ ತೊಡಗಿದ್ದ ಬಾಲಕಾರ್ಮಿಕರ ರಕ್ಷಣೆ

ಉಡುಪಿ : ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರೀಕ ಸೇವಾ ಸಮಿತಿ, ಸ್ಪೂರ್ತಿ ವಿಶ್ವಾಸದ ಮನೆ ಶಂಕರಪುರ ಇವರು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೆಳಗ್ಗೆ 5 ಗಂಟೆಗೆ ಇಲಾಖಾ ತಂಡದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ, ಮೀನು ಆಯುವ ವೃತ್ತಿಯಲ್ಲಿ ನಿರತರಾಗಿದ್ದ ಕೊಪ್ಪಳ ಮತ್ತು ಗದಗ ಜಿಲ್ಲೆಯ ವಲಸೆ ಕಾರ್ಮಿಕರ 18 ಬಾಲಕಿಯರು ಮತ್ತು ಒಬ್ಬ ಬಾಲಕ ಸೇರಿದಂತೆ […]
ಉಡುಪಿ XPRESS “ಸುರಸಿಂಧು” ಪರ್ಯಾಯ ವಿಶೇಷ ಸಂಚಿಕೆ ಬಿಡುಗಡೆ

ಉಡುಪಿ: ಉಡುಪಿ ಮೀಡಿಯಾ ನೆಟ್ ವರ್ಕ್ ನ ಉಡುಪಿ XPRESS ಜಾಲತಾಣ ಪ್ರಸ್ತುತಿಯ ವಿಭಿನ್ನ ಪರಿಕಲ್ಪನೆಯ ಅದಮಾರು ಮಠದ ಪರ್ಯಾಯ ಮಹೋತ್ಸವದ ವಿಶೇಷ ಸಂಚಿಕೆ “ಸುರಸಿಂಧು” ವನ್ನು ಅದಮಾರು ಮಠದ ಹಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಶುಕ್ರವಾರ ಅದಮಾರು ಮಠದಲ್ಲಿ ಅನಾವರಣಗೊಳಿಸಿ ಉಡುಪಿ XPRESS ತಂಡಕ್ಕೆ ಶುಭಾಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ಸಂಚಿಕೆಯ ಸಂಪಾದಕ ಪ್ರಸಾದ್ ಶೆಣೈ, ವ್ಯವಸ್ಥಾಪಕ ಸಂಪಾದಕ ಜೀವೇಂದ್ರ ಶೆಟ್ಟಿ, ಮಾರ್ಕೆಟಿಂಗ್ ವಿಭಾಗದ ಅಶೋಕ್ ಆಚಾರ್ಯ,ಅರುಣ್ ಕುಮಾರ್ ಕಾರ್ಕಳ, […]
ನಟಿ ರಶ್ಮಿಕಾ ಮಂದಣ್ಣ ನಿವಾಸಕ್ಕೆ ಐಟಿ ದಾಳಿ: ಅಧಿಕಾರಿಗಳಿಂದ ವಿಚಾರಣೆ

ಕೊಡಗು: ನಟಿ ರಶ್ಮಿಕಾ ಮಂದಣ್ಣ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ವಿರಾಜಪೇಟೆಯ ಕುಕ್ಲೂರು ಗ್ರಾಮದ ನಿವಾಸಕ್ಕೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದು, ಪರಿಶೀಲನೆ ಮುಂದುವರೆದಿದೆ. ವಿರಾಜಪೇಟೆಯ ನಿವಾಸಕ್ಕೆ ರಶ್ಮಿಕಾ ಮಂದಣ್ಣ ಅವರು ರಾತ್ರಿ ಆಗಮಿಸಿ, ಹತ್ತು ನಿಮಿಷ ವಿಶ್ರಾಂತಿ ಪಡೆದು ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದಾರೆ. 10 ಅಧಿಕಾರಿಗಳ ತಂಡ ಅವರ ವಿಚಾರಣೆಯನ್ನು ನಡೆಸಿದ್ದು, ರಶ್ಮಿಕಾ ಮಂದಣ್ಣ ಅವರ ಮಹತ್ವದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೊದಲ ದಿನ ತಡರಾತ್ರಿಯಾದರೂ ಪರಿಶೀಲನೆ ಕಾರ್ಯ […]